ಬ್ರೇಕಿಂಗ್ ನ್ಯೂಸ್
03-12-20 11:41 am Mangalore Correspondent ಕ್ರೈಂ
ಮಂಗಳೂರು, ಡಿ.3: ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ ಕಂಡುಬಂದ ಪ್ರಕರಣಕ್ಕೆ ಸಂಬಂಧಿಸಿ ಕದ್ರಿ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ತೀರ್ಥಹಳ್ಳಿ ಮೂಲದ ನಜೀರ್ ಅಹ್ಮದ್ ಬಂಧಿತ ಯುವಕ.
ನಜೀರ್, ಮಂಗಳೂರು ನಗರದಲ್ಲಿ ಝೊಮೆಟೋ ಕಂಪನಿಯಲ್ಲಿ ಆನ್ ಲೈನ್ ಫುಡ್ ಡೆಲಿವರಿ ಕೆಲಸ ಮಾಡುತ್ತಿದ್ದ ಎನ್ನಲಾಗುತ್ತಿದೆ. ಮಂಗಳೂರಿನ ಬಿಜೈ ಬಳಿಯ ಅಪಾರ್ಟ್ಮೆಂಟ್ ಒಂದರ ಆವರಣ ಗೋಡೆಯಲ್ಲಿ ನ.27ರಂದು ಗೋಡೆ ಬರಹ ಕಂಡುಬಂದಿತ್ತು. ಉಗ್ರರ ಪರವಾದ ಗೋಡೆ ಬರಹ ಮಂಗಳೂರಿನಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿತ್ತು. ಸಂಘಿಗಳನ್ನು ನಿಯಂತ್ರಣ ಮಾಡೋಕೆ ಲಷ್ಕರ್ ಮತ್ತು ತಾಲಿಬಾನ್ ಉಗ್ರರನ್ನು ಕರೆಸಬೇಕಾದೀತು ಎಂದು ಎಚ್ಚರಿಕೆ ನೀಡಲಾಗಿತ್ತು. ಅಲ್ಲದೆ, ಲಷ್ಕರ್ ಜಿಂದಾಬಾದ್ ಘೋಷಣೆಯ ಬರಹವನ್ನೂ ಹಾಕಿದ್ದರು.


ಸಿಸಿಟಿವಿ ಪರಿಶೀಲನೆ ವೇಳೆ ಬೈಕಿನಲ್ಲಿ ಬಂದು ಗೋಡೆ ಬರಹ ಬರೆದು ಪರಾರಿಯಾಗಿದ್ದು ಕಂಡುಬಂದಿತ್ತು. ಈಗ ಖಚಿತ ಮೊಬೈಲ್ ಲೋಕೇಶನ್ ಆಧರಿಸಿ ಪೊಲೀಸರು ಒಬ್ಬನನ್ನು ಅರೆಸ್ಟ್ ಮಾಡಿದ್ದಾರೆ. ಮತ್ತೋರ್ವನ ಪತ್ತೆಗೆ ಬಲೆ ಬೀಸಿರುವ ಪೊಲೀಸರು ಬಲೆ ಬೀಸಿದ್ದಾರೆ.
ಆರೋಪಿಗಳ ಪತ್ತೆಗೆ ಮಂಗಳೂರು ಕಮಿಷನರ್ ವಿಶೇಷ ತಂಡವನ್ನು ನೇಮಕ ಮಾಡಿದ್ದರು. ವಾರದ ನಂತರ ಆರೋಪಿಯ ಪತ್ತೆಗೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತ ನಜೀರ್ ಗೆ ಲಷ್ಕರ್ ಇ ತೊಯ್ಬಾ ಜೊತೆ ಸಂಬಂಧ ಇದೆಯೇ ಅಥವಾ ಕಿಡಿಗೇಡಿ ಕೃತ್ಯವೇ ಎನ್ನುವ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
Video:
A Zamato Delivery Boy has been arrested in connection to Pro-Terror Graffiti in Mangalore by Kadri Police. The arrested is been identified as Nazir Ahmed from Thirthahalli.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm