ಬ್ರೇಕಿಂಗ್ ನ್ಯೂಸ್
03-05-24 03:21 pm Bangalore Correspondent ಕ್ರೈಂ
ಬೆಂಗಳೂರು, ಮೇ.03: ವಿವಾಹಿತ ಮಹಿಳೆಯನ್ನು ಮದುವೆಯಾಗುವಂತೆ ಪೀಡಿಸಿದಲ್ಲದೆ, ಅದನ್ನು ನಿರಾಕರಿಸಿದಕ್ಕೆ ಆಕೆಯ ಮನೆಗೆ ಬೆಂಕಿ ಇಟ್ಟ ಆರೋಪಿಯನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕೆ.ಜಿ.ಹಳ್ಳಿ ನಿವಾಸಿ ಅಬಾರ್ಜ್ (24) ಬಂಧಿತ ಆರೋಪಿ. ಕೆ.ಜಿ.ಹಳ್ಳಿಯಲ್ಲಿ ಸಣ್ಣ- ಪುಟ್ಟ ಕೆಲಸ ಮಾಡಿಕೊಂಡಿದ್ದ ಆರೋಪಿ ಹಾಗೂ ದೂರುದಾರ ವಿವಾಹಿತ ಮಹಿಳೆ ದೂರದ ಸಂಬಂಧಿಗಳಾಗಿದ್ದಾರೆ. ಮಹಿಳೆಗೆ ಈಗಾಗಲೇ ಮದುವೆಯಾಗಿದ್ದು, ಟೈಲರಿಂಗ್ ಕೆಲಸ ಮಾಡುತ್ತಿರುವ ಪತಿ ಹಾಗೂ ಮೂವರು ಮಕ್ಕಳ ಜತೆ ಸಾರಾಯಿಪಾಳ್ಯದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ.
ಈ ಮಧ್ಯೆ ಆರೋಪಿ, ಕೆಲ ತಿಂಗಳಿಂದ ದೂರುದಾರ ಮಹಿಳೆಗೆ ಪತಿಯಿಂದ ವಿಚ್ಛೇದನ ಪಡೆದುಕೊಂಡು ತನ್ನೊಂದಿಗೆ ಮದುವೆಯಾಗುವಂತೆ ಪೀಡಿಸುತ್ತಿದ್ದ. ಈ ವಿಚಾರವನ್ನು ತನ್ನ ಗಂಡನಿಗೂ ತಿಳಿಸಿದ್ದರು. ಹೀಗಾಗಿ ಹಿರಿಯರ ಸಮ್ಮುಖದಲ್ಲಿ ಮಹಿಳೆಗೆ ಮತ್ತೂಮ್ಮೆ ತೊಂದರೆ ಕೊಡದಂತೆ ಎಚ್ಚರಿಕೆ ನೀಡಿ ಸಂಧಾನ ಮಾಡಲಾಗಿತ್ತು. ಹಳೇ ಚಾಳಿ ಮುಂದುವರಿಸಿದ್ದ ಆರೋಪಿ, ಮಹಿಳೆಯನ್ನು ಹಿಂಬಾಲಿಸಲಾರಂಭಿಸಿದ್ದ. ಮದುವೆಯಾಗುವಂತೆ ಪುನಃ ಪೀಡಿಸಲಾರಂಭಿಸಿದ್ದ. ದೂರುದಾರ ಮಹಿಳೆ ಹಾಗೂ ಕುಟುಂಬದವರು, ಏಪ್ರಿಲ್ 10ರಂದು ರಾತ್ರಿ ಸಂಬಂಧಿಕರ ಮನೆಗೆ ಹೋಗಿದ್ದರು. ಮನೆಯಲ್ಲಿ ಯಾರೂ ಇರಲಿಲ್ಲ. ಏಪ್ರಿಲ್ 11ರಂದು ನಸುಕಿನಲ್ಲಿ ಮನೆಗೆ ಬಂದಿದ್ದ ಆರೋಪಿ, ಬೆಂಕಿ ಹಚ್ಚಿ ಪರಾರಿಯಾಗಿದ್ದ. ಬೆಂಕಿ ನೋಡಿದ್ದ ಅಕ್ಕ–ಪಕ್ಕದ ಮನೆಯವರು ದೂರುದಾರ ಮಹಿಳೆಗೆ ವಿಷಯ ತಿಳಿಸಿದ್ದರು. ಅವರು ಮನೆಗೆ ಬರುವಷ್ಟರಲ್ಲಿ ಎಲೆಕ್ಟ್ರಾನಿಕ್ ವಸ್ತುಗಳು ಹಾಗೂ ಪೀಠೋಪಕರಣ ಸುಟ್ಟುಹೋಗಿದ್ದವು.
The Sampigehalli police have arrested a 25-year-old man for allegedly burning down a woman’s house after she spurned his wedding proposal.The fire, which occurred on April 11 when no one was at home near Saraipalya in northeast Bengaluru, was initially suspected to have been caused by a short circuit. Later, a fire report was filed at the Sampigehalli police station.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm