ಬ್ರೇಕಿಂಗ್ ನ್ಯೂಸ್
04-05-24 12:23 pm HK News Desk ಕ್ರೈಂ
ಹುಬ್ಬಳ್ಳಿ , ಮೇ 04: ಅಪ್ರಾಪ್ತೆಯನ್ನು ನಂಬಿಸಿ, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಗರ್ಭಿಣಿಯನ್ನಾಗಿ ಮಾಡಿದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ.
19 ವರ್ಷದ ಯುವಕ ಸದ್ದಾಂಹುಸೇನ ಲಿಂಬುವಾಲೆ ಬಂಧಿತ ಆರೋಪಿ. ನವನಗರ ಠಾಣಾ ವ್ಯಾಪ್ತಿಯ 17 ವರ್ಷದ ಯುವತಿಗೆ ಮೋಸ ಮಾಡಿದ್ದಾನೆಂದು ಸಂತ್ರಸ್ತೆಯ ಪೋಷಕರು ಆರೋಪಿಸಿದ್ದಾರೆ.ಅಪ್ರಾಪ್ತೆ ಇಂದು ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಹಿನ್ನಲೆಯಲ್ಲಿ ಪೋಷಕರು, ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದ ತಪಾಸಣೆ ಮಾಡಿಸಿದ್ದಾರೆ. ಈ ವೇಳೆ, ಗರ್ಭಿಣಿಯಾಗಿರುವ ಸಂಗತಿ ಗೊತ್ತಾಗಿದೆ ಎನ್ನಲಾಗಿದೆ. ಈ ಕುರಿತು ಬಲವಂತವಾಗಿ ಲೈಂಗಿಕ ದೌರ್ಜನ್ಯ, ಜೀವ ಬೆದರಿಕೆ, ಜಾತಿ ನಿಂದನೆ ಆರೋಪದಡಿ ಪ್ರಕರಣ ದಾಖಲಾಗಿದೆ.

ಇದಕ್ಕೂ ಮೊದಲು ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ ಕಾರ್ಯಕರ್ತರು ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು. ಕಾನೂನಿನ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಎಪಿಎಂಸಿ ಠಾಣೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.
ತನಿಖೆ ಕೈಗೊಂಡ ಪೊಲೀಸರು ಆರೋಪಿ ಸದ್ದಾಂಹುಸೇನ ಲಿಂಬುವಾಲೆ ನನ್ನ ತಕ್ಷಣ ವಶಕ್ಕೆ ಪಡೆದಿದ್ದರು. ಬಂಧನ ಪ್ರಕ್ರಿಯೆಗೆ ಶುಕ್ರವಾರ ರಾತ್ರಿ ಸುತಗಟ್ಟಿ ಗ್ರಾಮಕ್ಕೆ ತೆರಳಿದಾಗ, ಆರೋಪಿ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಆ ವೇಳೆ ಪೊಲೀಸರು ಅವನ ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ. ವಿದ್ಯಾಗಿರಿ ಪೊಲೀಸ್ ಠಾಣೆ ಸಿಬ್ಬಂದಿ ಅರುಣ್ ಹಾಗೂ ಇನ್ಸ್ಪೆಕ್ಟರ್ ಅವರ ಕಾಲಿಗೆ ಗಾಯವಾಗಿದೆ. ತಕ್ಷಣ ಇನ್ಸ್ಪೆಕ್ಟರ್ ಸಂಗಮೇಶ ಡಿಂಗಿನಾಳ ಆತ್ಮರಕ್ಷಣೆಗಾಗಿ ಗಾಳಿಯಲ್ಲಿ ಒಂದು ಗುಂಡು ಹಾರಿಸಿ, ಮತ್ತೊಂದು ಗುಂಡನ್ನು ಆರೋಪಿಯ ಎಡಗಾಲಿಗೆ ಹೊಡೆದಿದ್ದಾರೆ. ಆರೋಪಿಯನ್ನ ಧಾರವಾಡ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಕಿಮ್ಸ್ಗೆ ರವಾನಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ್ ತಿಳಿಸಿದ್ದಾರೆ.
Hubballi 19 year old youth arrested over rape charges of minor girl after she turns pregnant, Hindi activist held protest in hubballi against the safety of Hindu girls. Accused Saddam Hussain Limbuwale was shot to his leg as we tried to escape.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm