ಬ್ರೇಕಿಂಗ್ ನ್ಯೂಸ್
04-05-24 11:03 pm HK News Desk ಕ್ರೈಂ
ಚೆನ್ನೈ, ಮೇ.4: ದಕ್ಷಿಣ ತಮಿಳುನಾಡಿನ ತಿರುನಲ್ವೇಲಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನು ಬರ್ಬರವಾಗಿ ಕೊಲೆಗೈದ ಶಂಕೆ ವ್ಯಕ್ತವಾಗಿದ್ದು, ಸುಟ್ಟು ಹಾಕಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ತಿರುನಲ್ವೇಲಿ ಪೂರ್ವ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆಬಿಕೆ ಜಯಕುಮಾರ್ ಧನಸಿಂಗ್ ಕೊಲೆಯಾದವರು.
ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಧನಸಿಂಗ್ ಮನೆ ಸಮೀಪದ ತೋಟದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಉವಾರಿ ಪೊಲೀಸ್ ಠಾಣೆಯ ಕರೈಚಿತ್ತುಪುದೂರು ಎಂಬಲ್ಲಿನ ತೋಟದಲ್ಲಿ ಪೂರ್ತಿ ಸುಟ್ಟು ಹಾಕಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಗುರುವಾರ ಸಂಜೆಯಿಂದ ಮಿಸ್ಸಿಂಗ್ ಆಗಿದ್ದ ಜಯಕುಮಾರ್ ಬಗ್ಗೆ ಮಗ ಕರುತ್ತಯ್ಯ ಜೆಫ್ರಿನ್ ಪೊಲೀಸ್ ದೂರು ನೀಡಿದ್ದರು. ಕೈಕಾಲುಗಳನ್ನು ಇಲೆಕ್ಟ್ರಿಕ್ ವಯರ್ ನಲ್ಲಿ ಕಟ್ಟಿ ಹಾಕಿದ್ದು, ಅವು ಬೆಂಕಿಯಲ್ಲಿ ಸುಟ್ಟು ಹೋಗಿದೆ. ತಾಮ್ರದ ವಯರಿನಲ್ಲಿ ಶವವನ್ನು ಕಟ್ಟಿದ ರೀತಿ ಕಂಡುಬಂದಿದೆ.
ಯಾರೋ ದುಷ್ಕರ್ಮಿಗಳು ಕೊಲೆಗೈದು ಕುರುಹು ನಾಶಪಡಿಸುವ ಉದ್ದೇಶದಲ್ಲಿ ಸುಟ್ಟು ಹಾಕಿದ್ದಾರೆ ಎನ್ನುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಎಪ್ರಿಲ್ 30ರಂದು ಜೀವ ಬೆದರಿಕೆ ಇರುವ ಬಗ್ಗೆ ಜಯಕುಮಾರ್ ಪೊಲೀಸ್ ದೂರು ನೀಡಿದ್ದರು. ಹಾಲಿ ಶಾಸಕ ಸೇರಿದಂತೆ ಎಂಟು ಮಂದಿ ಕಾಂಗ್ರೆಸ್ ಮುಖಂಡರ ಬಗ್ಗೆ ದೂರು ನೀಡಿದ್ದರು. ಹಣಕಾಸು ವಿಚಾರದಲ್ಲಿ ವಿವಾದ ಇರುವ ಬಗ್ಗೆ ಹೇಳಿಕೊಂಡಿದ್ದರು. ಮನೆಯ ಆವರಣದಲ್ಲಿ ರಾತ್ರಿ ವೇಳೆ ದುಷ್ಕರ್ಮಿಗಳು ಅಡ್ಡಾಡುತ್ತಿದ್ದಾರೆ ಎಂದು ದೂರಿನಲ್ಲಿ ಹೇಳಿದ್ದರು.
The half burnt body of K P K Jeyakumar Dhanasingh, the head of Congress’ Tirunelveli (East) unit, was found on Saturday at his farm in Karaichuthupudur near Thisayanvilai, with police suspecting foul play in his death.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
15-06-26 11:50 am
HK News Staffer
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am
ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕ...
14-06-26 10:30 pm
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm