ಬ್ರೇಕಿಂಗ್ ನ್ಯೂಸ್
07-05-24 02:57 pm Bangalore Correspondent ಕ್ರೈಂ
ಬೆಂಗಳೂರು, ಮೇ.07: ತನ್ನ ಅಕ್ಕನ ಮನೆಯಲ್ಲೇ ಹಣ ಹಾಗೂ ಚಿನ್ನಾಭರಣ ಕದ್ದಿದ್ದ ಆರೋಪಿ ತಂಗಿಯನ್ನ ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಉಮಾ ಎಂದು ಗುರುತಿಸಲಾಗಿದೆ. ಆರೋಪಿ ತನ್ನ ಅಕ್ಕ ಊರಿಗೆ ತೆರಳಿದ್ದ ವೇಳೆ ನಕಲಿ ಕೀ ಬಳಸಿ 52 ಲಕ್ಷ ರೂ. ಕ್ಯಾಶ್ ಹಾಗೂ 180 ಗ್ರಾಂ ಚಿನ್ನಾಭರಣ ಕಳ್ಳತನ ಮಾಡಿದ್ದಳು. ಬಂಧಿತ ಆರೋಪಿಯಿಂದ 65 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಲಕ್ಷಾಂತರ ರೂ. ಹಣವನ್ನು ವಶಕ್ಕೆ ಪಡೆಯಲಾಗಿದೆ.
ಚೌಡೇಶ್ವರಿ ದೇವರ ಹಬ್ಬ ಎಂದು ಉಮಾಳ ಅಕ್ಕ ಊರಿಗೆ ಹೋಗಿದ್ದರು. ಹೋಗುವ ಮುನ್ನ ಸಂಬಂಧಿಗೆ ಮನೆಯ ಕೀ ಕೊಟ್ಟು ಹೋಗಿದ್ದರು. ನಂತರ ಕಳೆದ ಏ. 24ರ ರಾತ್ರಿ ಆಕೆಯ ಸಂಬಂಧಿ ಮನೆಗೆ ಮಲಗಲು ಹೋಗಿದ್ದಾಗ ನಕಲಿ ಕೀ ಬಳಸಿ ಕಳ್ಳತನ ಮಾಡಿದ್ದಳು. ಉಮಾ 182 ಗ್ರಾಂ ಚಿನ್ನಾಭರಣ ಹಾಗು 52 ಲಕ್ಷ ನಗದು ಕಳ್ಳತನ ಮಾಡಿದ್ದಳು.
ಮಂಡ್ಯ ಮೂಲದ ಆರೋಪಿ ಉಮಾ ಲಗ್ಗೆರೆಯಲ್ಲಿ ವಾಸವಾಗಿದ್ದಳು. ಬೆಂಗಳೂರಿನ ನಾಗವಾರದಲ್ಲಿ ಆಕೆಯ ಅಕ್ಕ ಹಾಗೂ ಬಾವ ವಾಸವಾಗಿದ್ದರು. ಉಮಾ ಸ್ತ್ರಿ ಶಕ್ತಿ ಸೇರಿದಂತೆ ಹಲವು ಕಡೆ ಸಾಲ ಮಾಡಿಕೊಂಡಿದ್ದಳು. ಇತ್ತೀಚೆಗೆ ಬಾವನ ಜತೆ ಕೂಡ ಹಣ ಕೇಳಿದ್ದಳು, ಆದರೆ ಆತ ಕೊಟ್ಟಿರಲಿಲ್ಲ.
ಇದೇ ಕಾರಣಕ್ಕೆ ಅಕ್ಕನ ಮನೆಯವರು ಊರಿಗೆ ಹೋದಾಗ, ನಕಲಿ ಕೀ ಬಳಸಿ ಚಿನ್ನ-ನಗದು ಎಗರಿಸಿದ್ದಾಳೆ. ಇತ್ತ ಕಳ್ಳತನ ಮಾಡಿದ ಬಳಿಕ ಖಾರದಪುಡಿ ಚೆಲ್ಲಿ ಸಾಕ್ಷಿ ನಾಶ ಮಾಡಿ ಕಾಲ್ಕಿತ್ತಿದ್ದಳು. ನಂತರ ಕಳ್ಳತನ ಕೇಸ್ನ ತನಿಖೆಗಿಳಿದ ಕೆಂಗೇರಿ ಪೊಲೀಸರು ಆರೋಪಿತೆಯನ್ನು ಬಂಧಿಸಿ ಆರು ದಿನಗಳ ಕಾಲ ಕಸ್ಟಿಡಿಗೆ ಪಡೆದಿದ್ದಾರೆ.
Crime Bangalore, younger sister robs cash and gold from of 52 lakhs from elder sisters house at kengeri has been arrested. The arrested has been identified as Uma
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm