ಬ್ರೇಕಿಂಗ್ ನ್ಯೂಸ್
07-05-24 02:57 pm Bangalore Correspondent ಕ್ರೈಂ
ಬೆಂಗಳೂರು, ಮೇ.07: ತನ್ನ ಅಕ್ಕನ ಮನೆಯಲ್ಲೇ ಹಣ ಹಾಗೂ ಚಿನ್ನಾಭರಣ ಕದ್ದಿದ್ದ ಆರೋಪಿ ತಂಗಿಯನ್ನ ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಉಮಾ ಎಂದು ಗುರುತಿಸಲಾಗಿದೆ. ಆರೋಪಿ ತನ್ನ ಅಕ್ಕ ಊರಿಗೆ ತೆರಳಿದ್ದ ವೇಳೆ ನಕಲಿ ಕೀ ಬಳಸಿ 52 ಲಕ್ಷ ರೂ. ಕ್ಯಾಶ್ ಹಾಗೂ 180 ಗ್ರಾಂ ಚಿನ್ನಾಭರಣ ಕಳ್ಳತನ ಮಾಡಿದ್ದಳು. ಬಂಧಿತ ಆರೋಪಿಯಿಂದ 65 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಲಕ್ಷಾಂತರ ರೂ. ಹಣವನ್ನು ವಶಕ್ಕೆ ಪಡೆಯಲಾಗಿದೆ.
ಚೌಡೇಶ್ವರಿ ದೇವರ ಹಬ್ಬ ಎಂದು ಉಮಾಳ ಅಕ್ಕ ಊರಿಗೆ ಹೋಗಿದ್ದರು. ಹೋಗುವ ಮುನ್ನ ಸಂಬಂಧಿಗೆ ಮನೆಯ ಕೀ ಕೊಟ್ಟು ಹೋಗಿದ್ದರು. ನಂತರ ಕಳೆದ ಏ. 24ರ ರಾತ್ರಿ ಆಕೆಯ ಸಂಬಂಧಿ ಮನೆಗೆ ಮಲಗಲು ಹೋಗಿದ್ದಾಗ ನಕಲಿ ಕೀ ಬಳಸಿ ಕಳ್ಳತನ ಮಾಡಿದ್ದಳು. ಉಮಾ 182 ಗ್ರಾಂ ಚಿನ್ನಾಭರಣ ಹಾಗು 52 ಲಕ್ಷ ನಗದು ಕಳ್ಳತನ ಮಾಡಿದ್ದಳು.
ಮಂಡ್ಯ ಮೂಲದ ಆರೋಪಿ ಉಮಾ ಲಗ್ಗೆರೆಯಲ್ಲಿ ವಾಸವಾಗಿದ್ದಳು. ಬೆಂಗಳೂರಿನ ನಾಗವಾರದಲ್ಲಿ ಆಕೆಯ ಅಕ್ಕ ಹಾಗೂ ಬಾವ ವಾಸವಾಗಿದ್ದರು. ಉಮಾ ಸ್ತ್ರಿ ಶಕ್ತಿ ಸೇರಿದಂತೆ ಹಲವು ಕಡೆ ಸಾಲ ಮಾಡಿಕೊಂಡಿದ್ದಳು. ಇತ್ತೀಚೆಗೆ ಬಾವನ ಜತೆ ಕೂಡ ಹಣ ಕೇಳಿದ್ದಳು, ಆದರೆ ಆತ ಕೊಟ್ಟಿರಲಿಲ್ಲ.
ಇದೇ ಕಾರಣಕ್ಕೆ ಅಕ್ಕನ ಮನೆಯವರು ಊರಿಗೆ ಹೋದಾಗ, ನಕಲಿ ಕೀ ಬಳಸಿ ಚಿನ್ನ-ನಗದು ಎಗರಿಸಿದ್ದಾಳೆ. ಇತ್ತ ಕಳ್ಳತನ ಮಾಡಿದ ಬಳಿಕ ಖಾರದಪುಡಿ ಚೆಲ್ಲಿ ಸಾಕ್ಷಿ ನಾಶ ಮಾಡಿ ಕಾಲ್ಕಿತ್ತಿದ್ದಳು. ನಂತರ ಕಳ್ಳತನ ಕೇಸ್ನ ತನಿಖೆಗಿಳಿದ ಕೆಂಗೇರಿ ಪೊಲೀಸರು ಆರೋಪಿತೆಯನ್ನು ಬಂಧಿಸಿ ಆರು ದಿನಗಳ ಕಾಲ ಕಸ್ಟಿಡಿಗೆ ಪಡೆದಿದ್ದಾರೆ.
Crime Bangalore, younger sister robs cash and gold from of 52 lakhs from elder sisters house at kengeri has been arrested. The arrested has been identified as Uma
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
Puttenahalli, Inspector Ravi, Case: ಪುಟ್ಟೇನಹಳ...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am