ಬ್ರೇಕಿಂಗ್ ನ್ಯೂಸ್
07-05-24 02:57 pm Bangalore Correspondent ಕ್ರೈಂ
ಬೆಂಗಳೂರು, ಮೇ.07: ತನ್ನ ಅಕ್ಕನ ಮನೆಯಲ್ಲೇ ಹಣ ಹಾಗೂ ಚಿನ್ನಾಭರಣ ಕದ್ದಿದ್ದ ಆರೋಪಿ ತಂಗಿಯನ್ನ ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಉಮಾ ಎಂದು ಗುರುತಿಸಲಾಗಿದೆ. ಆರೋಪಿ ತನ್ನ ಅಕ್ಕ ಊರಿಗೆ ತೆರಳಿದ್ದ ವೇಳೆ ನಕಲಿ ಕೀ ಬಳಸಿ 52 ಲಕ್ಷ ರೂ. ಕ್ಯಾಶ್ ಹಾಗೂ 180 ಗ್ರಾಂ ಚಿನ್ನಾಭರಣ ಕಳ್ಳತನ ಮಾಡಿದ್ದಳು. ಬಂಧಿತ ಆರೋಪಿಯಿಂದ 65 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಲಕ್ಷಾಂತರ ರೂ. ಹಣವನ್ನು ವಶಕ್ಕೆ ಪಡೆಯಲಾಗಿದೆ.
ಚೌಡೇಶ್ವರಿ ದೇವರ ಹಬ್ಬ ಎಂದು ಉಮಾಳ ಅಕ್ಕ ಊರಿಗೆ ಹೋಗಿದ್ದರು. ಹೋಗುವ ಮುನ್ನ ಸಂಬಂಧಿಗೆ ಮನೆಯ ಕೀ ಕೊಟ್ಟು ಹೋಗಿದ್ದರು. ನಂತರ ಕಳೆದ ಏ. 24ರ ರಾತ್ರಿ ಆಕೆಯ ಸಂಬಂಧಿ ಮನೆಗೆ ಮಲಗಲು ಹೋಗಿದ್ದಾಗ ನಕಲಿ ಕೀ ಬಳಸಿ ಕಳ್ಳತನ ಮಾಡಿದ್ದಳು. ಉಮಾ 182 ಗ್ರಾಂ ಚಿನ್ನಾಭರಣ ಹಾಗು 52 ಲಕ್ಷ ನಗದು ಕಳ್ಳತನ ಮಾಡಿದ್ದಳು.
ಮಂಡ್ಯ ಮೂಲದ ಆರೋಪಿ ಉಮಾ ಲಗ್ಗೆರೆಯಲ್ಲಿ ವಾಸವಾಗಿದ್ದಳು. ಬೆಂಗಳೂರಿನ ನಾಗವಾರದಲ್ಲಿ ಆಕೆಯ ಅಕ್ಕ ಹಾಗೂ ಬಾವ ವಾಸವಾಗಿದ್ದರು. ಉಮಾ ಸ್ತ್ರಿ ಶಕ್ತಿ ಸೇರಿದಂತೆ ಹಲವು ಕಡೆ ಸಾಲ ಮಾಡಿಕೊಂಡಿದ್ದಳು. ಇತ್ತೀಚೆಗೆ ಬಾವನ ಜತೆ ಕೂಡ ಹಣ ಕೇಳಿದ್ದಳು, ಆದರೆ ಆತ ಕೊಟ್ಟಿರಲಿಲ್ಲ.
ಇದೇ ಕಾರಣಕ್ಕೆ ಅಕ್ಕನ ಮನೆಯವರು ಊರಿಗೆ ಹೋದಾಗ, ನಕಲಿ ಕೀ ಬಳಸಿ ಚಿನ್ನ-ನಗದು ಎಗರಿಸಿದ್ದಾಳೆ. ಇತ್ತ ಕಳ್ಳತನ ಮಾಡಿದ ಬಳಿಕ ಖಾರದಪುಡಿ ಚೆಲ್ಲಿ ಸಾಕ್ಷಿ ನಾಶ ಮಾಡಿ ಕಾಲ್ಕಿತ್ತಿದ್ದಳು. ನಂತರ ಕಳ್ಳತನ ಕೇಸ್ನ ತನಿಖೆಗಿಳಿದ ಕೆಂಗೇರಿ ಪೊಲೀಸರು ಆರೋಪಿತೆಯನ್ನು ಬಂಧಿಸಿ ಆರು ದಿನಗಳ ಕಾಲ ಕಸ್ಟಿಡಿಗೆ ಪಡೆದಿದ್ದಾರೆ.
Crime Bangalore, younger sister robs cash and gold from of 52 lakhs from elder sisters house at kengeri has been arrested. The arrested has been identified as Uma
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm