ಬ್ರೇಕಿಂಗ್ ನ್ಯೂಸ್
07-05-24 10:03 pm HK News Desk ಕ್ರೈಂ
ಉತ್ತರಪ್ರದೇಶ, ಮೇ.07: ಆನ್ಲೈನ್ ಗೇಮಿಂಗ್ ನಲ್ಲಿ ಸೋತು ಹಣ ವಾಪಾಸ್ ನೀಡಲು ಲೇಟ್ ಮಾಡಿದನೆಂದು ನೀಟ್ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿಯನ್ನ ಚೆನ್ನಾಗಿ ಥಳಿಸಿ ಚಿತ್ರಹಿಂಸೆ ನೀಡಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.
ಕಿಡಿಗೇಡಿಗಳು ವಿದ್ಯಾರ್ಥಿಯ ಗುಪ್ತಾಂಗಕ್ಕೆ ಇಟ್ಟಿಗೆ ಕಟ್ಟಿ ವಿಕೃತಿ ಮೆರೆದಿದ್ದು, ಆರು ಜನ ಅಪ್ರಾಪ್ತರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇನ್ನು ಈ ಶಾಕಿಂಗ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಹಲವರಿಂದ ಖಂಡನೆ ವ್ಯಕ್ತವಾಗಿದೆ.
ಇಟವಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿಯೊಬ್ಬ ಆನ್ಲೈನ್ ಗೇಮಿಂಗ್ ಚಟಕ್ಕೆ ಬಿದ್ದು, 20,000ರೂ ಸಾಲದ ಸುಳಿಗೆ ಬಿದ್ದಿದ್ದ. ಆರೋಪಿಗಳು ಬಡ್ಡಿ ಎಲ್ಲಾ ಸೇರಿಸಿ 50,000 ಕೊಡಲೇಬೇಕೆಂದು ಹೇಳಿದ್ದರು. ಅಷ್ಟೊಂದು ಹಣವನ್ನು ಕೊಡಲು ಸಾಧ್ಯವಾಗದೇ ಇದ್ದಾಗ ವಿದ್ಯಾರ್ಥಿಯನ್ನು ಆರು ಜನ ಅಪ್ರಾಪ್ತರು ಸೇರಿ ಚೆನ್ನಾಗಿ ಥಳಿಸಿದ್ದು, ಬಳಿಕ ಆತನನ್ನು 10 ದಿನಗಳ ಕಾಲ ರೂಮಿನಲ್ಲಿ ಕೂಡಿ ಹಾಕಿ ಹಿಂಸೆ ಮಾಡಿದ್ದಾರೆ. ಆತನ ಗುಪ್ತಾಂಗಕ್ಕೆ ಇಟ್ಟಿಗೆ ಕಟ್ಟಿ ವಿಕೃತಿ ಮೆರೆದಿದ್ದಾರೆ. ಬಳಿಕ ಆತನನ್ನು ಬೆಂಕಿ ಹಾಕಿ ಸುಡಲು ಯತ್ನಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.
ಇನ್ನು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣದಲ್ಲಿ 11 ಜನ ಆರೋಪಿಗಳು ಭಾಗಿಯಾಗಿದ್ದು, ಆರು ಅಪ್ರಾಪ್ತರನ್ನು ಅರೆಸ್ಟ್ ಮಾಡಲಾಗಿದೆ. ಪ್ರಮುಖ ಆರೋಪಿ ಸೇರಿದಂತೆ ಐವರು ಎಸ್ಕೇಪ್ ಆಗಿದ್ದು, ಅವರಿಗಾಗಿ ಶೋಧ ಕಾರ್ಯ ನಡೆಸಲಾಗಿದೆ. ಸಂತ್ರಸ್ತ ವಿದ್ಯಾರ್ಥಿಯ ಬಾವ ಕಾಕಡಿಯೋ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
"Bhaiya, I don't have any money. Please spare me this time". He kept crying in pain, they kept assaulting him even more. The distressing scene unfolded in Uttar Pradesh's Kanpur where the minor was brutally beaten and stripped naked by a group of men over a money dispute. Barbaric videos of the incident, shot and circulated on social media by the accused, show them slapping, kicking and dragging the victim by his hair. A clip shows one of the men trying to burn the boy's hair.
09-08-25 10:12 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ಹೊಸ ಸ್ಟೇಡಿಯಂ ; 80 ಸಾವಿ...
09-08-25 08:00 pm
ಎರಡು ವಂದೇ ಭಾರತ್, ಮೆಟ್ರೋ ಯಲ್ಲೋ ಲೈನ್ ಅನಾವರಣಕ್ಕೆ...
09-08-25 07:28 pm
Siddaramaiah,Ibrahim: ಸಿದ್ದರಾಮಯ್ಯ ಎರಡು ಬಾರಿ ಮ...
09-08-25 03:32 pm
Fraud Case, Dhruva Sarja, Mumbai: ಆಕ್ಷನ್ ಪ್ರಿ...
09-08-25 01:40 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
09-08-25 10:53 pm
Mangalore Correspondent
Drug’s Mangalore, Police, Arrest: ಡ್ರಗ್ಸ್ ಮುಕ...
09-08-25 09:42 pm
ಧರ್ಮಸ್ಥಳ ಕ್ಷೇತ್ರದ ಘನತೆ ಕುಗ್ಗಿಸಲೆತ್ನಿಸುತ್ತಿರುವ...
09-08-25 08:10 pm
Father Muller Medical College, Hospital, Mang...
09-08-25 04:22 pm
Dharmasthala,16th Spot at Bahubali Hill: ಧರ್ಮ...
09-08-25 02:16 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm