ಬ್ರೇಕಿಂಗ್ ನ್ಯೂಸ್
09-05-24 03:46 pm Mangalore Correspondent ಕ್ರೈಂ
ಪುತ್ತೂರು, ಮೇ.9: ಕರೆಯೋಲೆ ಇಲ್ಲದೇ ಮದುವೆ ಸಮಾರಂಭಕ್ಕೆ ಬಂದಿದ್ದ ಇಬ್ಬರು ಯುವಕರು ಕದ್ದು ಮುಚ್ಚಿ ಸಿಕ್ಕ ಸಿಕ್ಕ ಹುಡುಗಿಯರ ಫೋಟೋ ಕ್ಲಿಕ್ಕಿಸಿ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದು, ಅಲ್ಲಿದ್ದವರಿಂದ ಧರ್ಮದೇಟು ತಿಂದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಘಟನೆಯ ಬಗ್ಗೆ ಸಂತ್ರಸ್ತ ಮಹಿಳೆಯೊಬ್ಬರು ಫೇಸ್ಬುಕ್ ನಲ್ಲಿ ಬರೆದುಕೊಂಡಿದ್ದು ವೈರಲ್ ಆಗಿದೆ. ಪುತ್ತೂರು ಕಾವು ದೇವಸ್ಥಾನದ ಸಭಾಭವನದಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಸಂಬಂಧವೇ ಇಲ್ಲದ ಅಪರಿಚಿತ ವ್ಯಕ್ತಿಗಳಿಬ್ಬರು ಬಂದು ಹುಡುಗಿಯರ ಫೋಟೋ ತೆಗೆಯುತ್ತಿದ್ದರು. ಇದನ್ನು ಗಮನಿಸಿದ ಮಹಿಳೆಯೊಬ್ಬರು ಅಪರಿಚಿತ ವ್ಯಕ್ತಿಯೊಬ್ಬರ ಮೊಬೈಲ್ ಕಸಿದುಕೊಂಡಿದ್ದಾರೆ. ಪರಿಶೀಲಿಸಿದಾಗ ಗ್ಯಾಲರಿಯಲ್ಲಿ ನೂರಾರು ಹುಡುಗಿಯರ ಪೋಟೋ ಇರುವುದು ಬೆಳಕಿಗೆ ಬಂದಿದೆ.
ಈ ಕುರಿತು ನೆರೆದಿದ್ದವರು ಆಕ್ರೋಶಗೊಂಡು ಎರಡೇಟು ಬಿಗಿದು ವಿಚಾರಣೆ ನಡೆಸಿದ್ದಾರೆ. ಏಟು ತಿಂದವರು ಫೋಟೊ ತೆಗೆದುದನ್ನು ಡಿಲೀಟ್ ಮಾಡಿ ತಪ್ಪೊಪ್ಪಿಕೊಂಡು ಮದುವೆ ಮನೆಯಿಂದ ಕಾಲ್ಕಿತ್ತಿದ್ದಾರೆ.
Two youths thrashed for clicking photos or girls at Puttur wedding function. Hundreds of photos were found in their mobile phones
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm