ಬ್ರೇಕಿಂಗ್ ನ್ಯೂಸ್
10-05-24 11:53 am Mangalore Correspondent ಕ್ರೈಂ
ಮಂಗಳೂರು, ಮೇ.10: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮುಸ್ತಫಾ ಪೈಚಾರ್ ನನ್ನು ಎನ್ಐಎ ಅಧಿಕಾರಿಗಳು ಕಡೆಗೂ ಸಕಲೇಶಪುರದಲ್ಲಿ ಪತ್ತೆ ಮಾಡಿದ್ದಾರೆ. ಸಕಲೇಶಪುರ ಬಳಿಯ ಆನೆಮಹಲ್ ಎಂಬಲ್ಲಿನ ಕಾಫಿ ಎಸ್ಟೇಟಿನಲ್ಲಿ ಕಾರ್ಮಿಕನಾಗಿ ದುಡಿಯುತ್ತಿದ್ದ ಮುಸ್ತಫಾ ಪೈಚಾರ್ ನನ್ನು ಎತ್ತೊಯ್ದಿದ್ದಾರೆ.
ಆನೆಮಹಲ್ ಸಿರಾಜ್ ಎಂಬಾತನ ಜೊತೆಗೆ ಕಾಫಿ ಎಸ್ಟೇಟ್ ನಲ್ಲಿ ಕೆಲಸ ಮಾಡಿಕೊಂಡಿದ್ದ. ಈ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು ಬುಧವಾರ ರಾತ್ರಿ ಕಾರ್ಯಾಚರಣೆ ನಡೆಸಿ ಸಿರಾಜ್, ಮುಸ್ತಫಾ ಪೈಚಾರ್ ಮತ್ತು ಇವರ ಜೊತೆಗಿದ್ದ ಸೋಮವಾರ ಪೇಟೆ ಮೂಲದ ಇಲಿಯಾಸ್ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.
ಮುಸ್ತಫಾ ಪೈಚಾರ್ ಸುಳ್ಯದ ಶಾಂತಿನಗರ ನಿವಾಸಿಯಾಗಿದ್ದು, ಪ್ರವೀಣ್ ನೆಟ್ಟಾರು ಕೊಲೆಯ ಬಳಿಕ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಆನಂತರ, ಇದೇ ಜಾಗದಲ್ಲಿ ಕಾರ್ಮಿಕನಾಗಿ ಕೆಲಸ ಮಾಡಿಕೊಂಡಿದ್ದ ಎನ್ನುವ ಮಾಹಿತಿ ತಿಳಿದುಬಂದಿದೆ. ಆರೋಪಿಗೆ ಆಶ್ರಯ ನೀಡಿದ್ದಕ್ಕಾಗಿ ಸಿರಾಜ್ ಮತ್ತು ಇಲಿಯಾಸ್ ನನ್ನು ವಶಕ್ಕೆ ಪಡೆಯಲಾಗಿದೆ. ಮುಸ್ತಫಾ ಪೈಚಾರ್ ಪಿಎಫ್ಐ ಸಂಘಟನೆಯ ಮುಖಂಡನಾಗಿದ್ದು, ಪ್ರವೀಣ್ ನೆಟ್ಟಾರು ಕೊಲೆಗೆ ಸಂಚು ನಡೆಸಿದವರಲ್ಲಿ ಪ್ರಮುಖನಾಗಿದ್ದ. ಈತನ ಪತ್ತೆಗಾಗಿ ಎನ್ಐಎ 5 ಲಕ್ಷ ಬಹುಮಾನ ಘೋಷಣೆ ಮಾಡಿತ್ತು. ಪ್ರಕರಣ ಸಂಬಂಧಿಸಿ ಹತ್ತಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿತ್ತು.
NIA arrests Mustafa Paichar, key accused in BJP activist Praveen Nettaru sullia murder. The accused, Mustafa Paichar was arrested by NIA officials from his hideout in Karnataka, said sources. Praveen Nettaru was hacked to death by two bike-borne attackers on July 26, 2022, in Bellare village of Dakshina Kannada district in Karnataka
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm