ಬ್ರೇಕಿಂಗ್ ನ್ಯೂಸ್
10-05-24 02:04 pm HK News Desk ಕ್ರೈಂ
ಕಲಬುರಗಿ, ಮೇ.10: ಚುನಾವಣೆ ಮುಗಿದರೂ ಹಗೆತನ ಮುಗಿಯಲಿಲ್ಲ. ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕೆ ಯುವಕನೊಬ್ಬ ಕೊಲೆಯಾಗಿದ್ದಾನೆ. ಜಾವೀದ್ ಚಿನ್ನಮಳ್ಳಿ (25) ಹತ್ಯೆಯಾದವನು. ಕಲಬುರಗಿಯ ಅಫಜಲಪುರ ತಾಲೂಕಿನ ಸಂಗಾಪುರ ಗ್ರಾಮದಲ್ಲಿ ಘಟನೆ ನಡೆದಿದೆ.
ಮೇ 7 ರಂದು ನಡೆದ ಲೋಕಸಭೆ ಚುನಾವಣೆಯಲ್ಲಿ ಜಾವೀದ್ ಕಾಂಗ್ರೆಸ್ ಪರ ಪ್ರಚಾರ ಮಾಡಿ, ಮತ ಹಾಕಿಸಿದ್ದ. ಇದಕ್ಕೆ ದ್ವೇಷ ಬೆಳೆಸಿಕೊಂಡ ಕೆಲವರು ಅಮಾವಾಸ್ಯೆ ದಿನ ಪಾರ್ಟಿ ಮಾಡಲು ಕರೆಸಿಕೊಂಡಿದ್ದಾರೆ. ಕಿಡಿಗೇಡಿಗಳ ಪ್ಲಾನ್ ತಿಳಿಯದೆ ಹೋದ ಜಾವೀದ್ ಜತೆಗೆ ಗಲಾಟೆ ಮಾಡಿದ್ದಾರೆ. ನಂತರ ಜಾವೀದ್ನನ್ನು ಕೊಲೆಗೈದಿದ್ದಾರೆ.
ಕೊಲೆ ಮಾಡಿ ಮೃತದೇಹವನ್ನು ಅಲ್ಲೆ ಬಾವಿಯಲ್ಲಿ ಬಿಸಾಡಿ ಆರೋಪಿಗಳು ಪರಾರಿ ಆಗಿದ್ದಾರೆ. ಮೃತದೇಹವನ್ನು ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಗಾಣಗಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾವಿಯಲ್ಲಿದ್ದ ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಸದ್ಯ ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪರಾರಿ ಆಗಿರುವ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ತನಿಖೆಯನ್ನು ಮುಂದುವರಿಸಿದ್ದಾರೆ.
Kalaburgi youth murdered for campaigning for congress, body found in well. The deceased has been identified as Javed.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
19-06-25 10:58 pm
HK News Desk
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
19-06-25 10:08 pm
Mangalore Correspondent
ಜಪ್ಪಿನಮೊಗರು ಕಾರು ಅಪಘಾತಕ್ಕೆ ಮದ್ಯ ಸೇವನೆ, ಅತಿ ವೇ...
19-06-25 07:48 pm
Mangalore Police, Sudheer Kumar Reddy: ಕೋಮು ಸ...
19-06-25 01:05 pm
Udupi Bus Driver: ಅಡ್ಡಾದಿಡ್ಡಿ ಬಸ್ ಚಲಾಯಿಸಿ ರಂಪ...
18-06-25 10:57 pm
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm