ಬ್ರೇಕಿಂಗ್ ನ್ಯೂಸ್
11-05-24 10:18 pm Mangaluru Correspondent ಕ್ರೈಂ
ಮಂಗಳೂರು, ಮೇ 11: 13 ವರ್ಷದ ಅಪ್ರಾಪ್ತ ಬಾಲಕನಿಗೆ ಜ್ಯೂಸಿನಲ್ಲಿ ಮತ್ತು ಬರಿಸುವ ಔಷಧಿ ಕೊಟ್ಟು ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದ್ದು, ಈ ಬಗ್ಗೆ ಸ್ವತಃ ಬಾಲಕನೇ ಮಕ್ಕಳ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ದೂರು ನೀಡಿದ್ದಾನೆ. ಇದರಂತೆ, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕಿಗೆ ಒಳಪಟ್ಟ ಗ್ರಾಮಾಂತರ ಪ್ರದೇಶದ ಅನ್ಯಕೋಮಿನ ಬಾಲಕನನ್ನು ಪರಿಚಯದ ಅಬ್ದುಲ್ಲಾ ಎಂಬಾತ ಎಪ್ರಿಲ್ 13ರಂದು ಕೆಲಸಕ್ಕಾಗಿ ತನ್ನ ಮನೆಗೆ ಕರೆದೊಯ್ದು ಕುಡಿಯಲು ಜ್ಯೂಸ್ ನೀಡಿದ್ದ. ಜ್ಯೂಸ್ ಕುಡಿದ ನಂತರ ಬಾಲಕನಿಗೆ ಮಂಪರು ಆವರಿಸಿದ್ದು ಈ ಸಂದರ್ಭದಲ್ಲಿ ಬಾಲಕನ ದೇಹದ ಬಟ್ಟೆಯನ್ನು ತೆಗೆದು ಲೈಂಗಿಕ ದೌರ್ಜನ್ಯ ಎಸಗಿರುತ್ತಾನೆ. ಬಾಲಕ ಎಚ್ಚರಗೊಂಡಾಗ ಮೈಯಲ್ಲಿ ಬಟ್ಟೆ ಇರದೇ ಇರುವುದು, ಅಬ್ದುಲ್ಲಾ ತನ್ನ ಮೇಲೆ ದೌರ್ಜನ್ಯ ಎಸಗಿರುವುದು ಕಂಡುಬಂದಿತ್ತು.
ಮೇ 5ರಂದು ಬಾಲಕನನ್ನು ಮತ್ತೆ ತನ್ನ ಮನೆಗೆ ಬರುವಂತೆ ಅಬ್ದುಲ್ಲಾ ಒತ್ತಾಯಪಡಿಸಿದ್ದ. ಇದರಿಂದ ಬೇಸತ್ತ ಬಾಲಕ ನೇರವಾಗಿ ಮಕ್ಕಳ ಸಹಾಯವಾಣಿ 1098ಗೆ ಕರೆ ಮಾಡಿದ್ದು, ತನಗಾದ ಕಿರುಕುಳವನ್ನು ಹೇಳಿಕೊಂಡಿದ್ದ. ಅದರಂತೆ, ಸಹಾಯವಾಣಿ ಸಿಬಂದಿ ನೀಡಿದ ದೂರಿನಂತ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಆರೋಪಿ ಅಬ್ದುಲ್ಲಾ(36)ನನ್ನು ಬಂಧಿಸಿದ್ದಾರೆ.
Mangalore 13 year old boy was sexually assulted by 38 year old man later the boy has called 1098 help line number and has given a complaint over call call, later the accused was arrested by Uppinangady police. The arrested has been identified as Abdulla.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm