ಬ್ರೇಕಿಂಗ್ ನ್ಯೂಸ್
13-05-24 04:10 pm Udupi Correspondent ಕ್ರೈಂ
ಉಡುಪಿ, ಮೇ 13: ಪಾರ್ಟ್ ಟೈಮ್ ಉದ್ಯೋಗದ ಆಮಿಷಕ್ಕೆ ಒಳಗಾದ ಮಹಿಳೆಯೊಬ್ಬರು ಲಕ್ಷಾಂತರ ರೂ. ಕಳೆದುಕೊಂಡ ಬಗ್ಗೆ ದೂರು ದಾಖಲಾಗಿದೆ.
ಶಂಕರಪುರದ ಜೆನಿಫರ್ ಎಂಬ ಮಹಿಳೆಯ ಮೊಬೈಲ್ಗೆ ಆನ್ಲೈನ್ ಪಾರ್ಟ್ ಟೈಮ್ ಜಾಬ್ ಕುರಿತು ಸಂದೇಶ ಬಂದಿತ್ತು. ಆನಂತರ ಅಪರಿಚಿತ ವ್ಯಕ್ತಿ ವಾಟ್ಸಾಪ್ ಮೂಲಕ ಲಿಂಕ್ ಕಳಿಸಿದ್ದು ಟೆಲಿಗ್ರಾಮ್ ಆ್ಯಪ್ ನಲ್ಲಿರುವ ಓಯಸಿಸ್ ಫೈನಾನ್ಸ್ ಎಂಬ ಗ್ರೂಪ್ಗೆ ಜಾಯಿನ್ ಆಗುವಂತೆ ತಿಳಿಸಿದ್ದ. ಅದರಂತೆ ಜೆನಿಫರ್ ಜಾಯಿನ್ ವಾಟ್ಸಪ್ ಗ್ರೂಪ್ ಜಾಯಿನ್ ಆಗಿದ್ದರು. ಟೆಲಿಗ್ರಾಮ್ ಗ್ರೂಪ್ನಲ್ಲಿರುವ ಅಪರಿಚಿತ ವ್ಯಕ್ತಿಯು ವಿವಿಧ ರೀತಿಯ ಟಾಸ್ಕ್ ಗಳನ್ನು ನೀಡಿ ಅದನ್ನು ಪುರ್ಣಗೊಳಿಸಿದರೆ ನಿಮ್ಮ ಬ್ಯಾಂಕ್ ಖಾತೆಗೆ ಹಣ ಜಮೆ ಮಾಡುವುದಾಗಿ ನಂಬಿಸಿ ಜೆನಿಫರ್ನ ಬ್ಯಾಂಕ್ ಖಾತೆ ವಿವರಗಳನ್ನು ಪಡೆದುಕೊಂಡಿದ್ದರು.
ವಿವಿಧ ರೀತಿಯ ಟಾಸ್ಕ್ ಗಳನ್ನು ಪೂರ್ಣಗೊಳಿಸಿದ ನಂತರ 18,375 ರೂ. ಬೇರೆ ಬೇರೆ ಕಂತುಗಳಲ್ಲಿ ಜೆನಿಫರ್ ಅವರ ಖಾತೆಗೆ ಜಮೆಯಾಗಿತ್ತು. ಆದರೆ, ಅಪರಿಚಿತ ವ್ಯಕ್ತಿಯು ಇನ್ನೂ ಹೆಚ್ಚು ಲಾಭ ಪಡೆಯಲು ಹೆಚ್ಚಿನ ಹಣವನ್ನು ಹೂಡಿಕೆ ಮಾಡುವಂತೆ ತಿಳಿಸಿದ್ದ. ಜೆನಿಫರ್ ಅವರ ಮಾತನ್ನು ನಂಬಿ 7,75,000 ರೂ.ಗಳನ್ನು ಮೇ 9ರಂದು ವರ್ಗಾಯಿಸಿದ್ದರು.
ಆದರೆ ಇತ್ತ ಹಣ ಹೂಡಿಕೆ ಮಾಡಿದ ಬಳಿಕ ಆ ಕಡೆಯ ವ್ಯಕ್ತಿ ಸೈಲಂಟ್ ಆಗಿದ್ದಾನೆ. ತನ್ನ ಹಣವನ್ನು ನೀಡದೆ ವಂಚಿಸಿದ್ದಾನೆ ಎಂದು ಜೆನಿಫರ್ ಮಣಿಪಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
Udupi Online part time job fraud, women loses 7.75 lakhs for online fraud. Women from Udupi shankarpura received a message about online part time job later Jennifer who believed this lost 7.7.7 lakhs
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
07-08-25 11:19 am
Mangalore Correspondent
ಧರ್ಮಸ್ಥಳದಲ್ಲಿ ಪರ-ವಿರೋಧ ಗಲಾಟೆ ; ಯೂಟ್ಯೂಬ್, ಮಾಧ್...
06-08-25 11:11 pm
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm