ಬ್ರೇಕಿಂಗ್ ನ್ಯೂಸ್
13-05-24 04:10 pm Udupi Correspondent ಕ್ರೈಂ
ಉಡುಪಿ, ಮೇ 13: ಪಾರ್ಟ್ ಟೈಮ್ ಉದ್ಯೋಗದ ಆಮಿಷಕ್ಕೆ ಒಳಗಾದ ಮಹಿಳೆಯೊಬ್ಬರು ಲಕ್ಷಾಂತರ ರೂ. ಕಳೆದುಕೊಂಡ ಬಗ್ಗೆ ದೂರು ದಾಖಲಾಗಿದೆ.
ಶಂಕರಪುರದ ಜೆನಿಫರ್ ಎಂಬ ಮಹಿಳೆಯ ಮೊಬೈಲ್ಗೆ ಆನ್ಲೈನ್ ಪಾರ್ಟ್ ಟೈಮ್ ಜಾಬ್ ಕುರಿತು ಸಂದೇಶ ಬಂದಿತ್ತು. ಆನಂತರ ಅಪರಿಚಿತ ವ್ಯಕ್ತಿ ವಾಟ್ಸಾಪ್ ಮೂಲಕ ಲಿಂಕ್ ಕಳಿಸಿದ್ದು ಟೆಲಿಗ್ರಾಮ್ ಆ್ಯಪ್ ನಲ್ಲಿರುವ ಓಯಸಿಸ್ ಫೈನಾನ್ಸ್ ಎಂಬ ಗ್ರೂಪ್ಗೆ ಜಾಯಿನ್ ಆಗುವಂತೆ ತಿಳಿಸಿದ್ದ. ಅದರಂತೆ ಜೆನಿಫರ್ ಜಾಯಿನ್ ವಾಟ್ಸಪ್ ಗ್ರೂಪ್ ಜಾಯಿನ್ ಆಗಿದ್ದರು. ಟೆಲಿಗ್ರಾಮ್ ಗ್ರೂಪ್ನಲ್ಲಿರುವ ಅಪರಿಚಿತ ವ್ಯಕ್ತಿಯು ವಿವಿಧ ರೀತಿಯ ಟಾಸ್ಕ್ ಗಳನ್ನು ನೀಡಿ ಅದನ್ನು ಪುರ್ಣಗೊಳಿಸಿದರೆ ನಿಮ್ಮ ಬ್ಯಾಂಕ್ ಖಾತೆಗೆ ಹಣ ಜಮೆ ಮಾಡುವುದಾಗಿ ನಂಬಿಸಿ ಜೆನಿಫರ್ನ ಬ್ಯಾಂಕ್ ಖಾತೆ ವಿವರಗಳನ್ನು ಪಡೆದುಕೊಂಡಿದ್ದರು.
ವಿವಿಧ ರೀತಿಯ ಟಾಸ್ಕ್ ಗಳನ್ನು ಪೂರ್ಣಗೊಳಿಸಿದ ನಂತರ 18,375 ರೂ. ಬೇರೆ ಬೇರೆ ಕಂತುಗಳಲ್ಲಿ ಜೆನಿಫರ್ ಅವರ ಖಾತೆಗೆ ಜಮೆಯಾಗಿತ್ತು. ಆದರೆ, ಅಪರಿಚಿತ ವ್ಯಕ್ತಿಯು ಇನ್ನೂ ಹೆಚ್ಚು ಲಾಭ ಪಡೆಯಲು ಹೆಚ್ಚಿನ ಹಣವನ್ನು ಹೂಡಿಕೆ ಮಾಡುವಂತೆ ತಿಳಿಸಿದ್ದ. ಜೆನಿಫರ್ ಅವರ ಮಾತನ್ನು ನಂಬಿ 7,75,000 ರೂ.ಗಳನ್ನು ಮೇ 9ರಂದು ವರ್ಗಾಯಿಸಿದ್ದರು.
ಆದರೆ ಇತ್ತ ಹಣ ಹೂಡಿಕೆ ಮಾಡಿದ ಬಳಿಕ ಆ ಕಡೆಯ ವ್ಯಕ್ತಿ ಸೈಲಂಟ್ ಆಗಿದ್ದಾನೆ. ತನ್ನ ಹಣವನ್ನು ನೀಡದೆ ವಂಚಿಸಿದ್ದಾನೆ ಎಂದು ಜೆನಿಫರ್ ಮಣಿಪಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
Udupi Online part time job fraud, women loses 7.75 lakhs for online fraud. Women from Udupi shankarpura received a message about online part time job later Jennifer who believed this lost 7.7.7 lakhs
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 02:15 pm
HK News Desk
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
10-02-26 04:38 pm
Bangalore Correspondent
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm