ಬ್ರೇಕಿಂಗ್ ನ್ಯೂಸ್
13-05-24 04:10 pm Udupi Correspondent ಕ್ರೈಂ
ಉಡುಪಿ, ಮೇ 13: ಪಾರ್ಟ್ ಟೈಮ್ ಉದ್ಯೋಗದ ಆಮಿಷಕ್ಕೆ ಒಳಗಾದ ಮಹಿಳೆಯೊಬ್ಬರು ಲಕ್ಷಾಂತರ ರೂ. ಕಳೆದುಕೊಂಡ ಬಗ್ಗೆ ದೂರು ದಾಖಲಾಗಿದೆ.
ಶಂಕರಪುರದ ಜೆನಿಫರ್ ಎಂಬ ಮಹಿಳೆಯ ಮೊಬೈಲ್ಗೆ ಆನ್ಲೈನ್ ಪಾರ್ಟ್ ಟೈಮ್ ಜಾಬ್ ಕುರಿತು ಸಂದೇಶ ಬಂದಿತ್ತು. ಆನಂತರ ಅಪರಿಚಿತ ವ್ಯಕ್ತಿ ವಾಟ್ಸಾಪ್ ಮೂಲಕ ಲಿಂಕ್ ಕಳಿಸಿದ್ದು ಟೆಲಿಗ್ರಾಮ್ ಆ್ಯಪ್ ನಲ್ಲಿರುವ ಓಯಸಿಸ್ ಫೈನಾನ್ಸ್ ಎಂಬ ಗ್ರೂಪ್ಗೆ ಜಾಯಿನ್ ಆಗುವಂತೆ ತಿಳಿಸಿದ್ದ. ಅದರಂತೆ ಜೆನಿಫರ್ ಜಾಯಿನ್ ವಾಟ್ಸಪ್ ಗ್ರೂಪ್ ಜಾಯಿನ್ ಆಗಿದ್ದರು. ಟೆಲಿಗ್ರಾಮ್ ಗ್ರೂಪ್ನಲ್ಲಿರುವ ಅಪರಿಚಿತ ವ್ಯಕ್ತಿಯು ವಿವಿಧ ರೀತಿಯ ಟಾಸ್ಕ್ ಗಳನ್ನು ನೀಡಿ ಅದನ್ನು ಪುರ್ಣಗೊಳಿಸಿದರೆ ನಿಮ್ಮ ಬ್ಯಾಂಕ್ ಖಾತೆಗೆ ಹಣ ಜಮೆ ಮಾಡುವುದಾಗಿ ನಂಬಿಸಿ ಜೆನಿಫರ್ನ ಬ್ಯಾಂಕ್ ಖಾತೆ ವಿವರಗಳನ್ನು ಪಡೆದುಕೊಂಡಿದ್ದರು.
ವಿವಿಧ ರೀತಿಯ ಟಾಸ್ಕ್ ಗಳನ್ನು ಪೂರ್ಣಗೊಳಿಸಿದ ನಂತರ 18,375 ರೂ. ಬೇರೆ ಬೇರೆ ಕಂತುಗಳಲ್ಲಿ ಜೆನಿಫರ್ ಅವರ ಖಾತೆಗೆ ಜಮೆಯಾಗಿತ್ತು. ಆದರೆ, ಅಪರಿಚಿತ ವ್ಯಕ್ತಿಯು ಇನ್ನೂ ಹೆಚ್ಚು ಲಾಭ ಪಡೆಯಲು ಹೆಚ್ಚಿನ ಹಣವನ್ನು ಹೂಡಿಕೆ ಮಾಡುವಂತೆ ತಿಳಿಸಿದ್ದ. ಜೆನಿಫರ್ ಅವರ ಮಾತನ್ನು ನಂಬಿ 7,75,000 ರೂ.ಗಳನ್ನು ಮೇ 9ರಂದು ವರ್ಗಾಯಿಸಿದ್ದರು.
ಆದರೆ ಇತ್ತ ಹಣ ಹೂಡಿಕೆ ಮಾಡಿದ ಬಳಿಕ ಆ ಕಡೆಯ ವ್ಯಕ್ತಿ ಸೈಲಂಟ್ ಆಗಿದ್ದಾನೆ. ತನ್ನ ಹಣವನ್ನು ನೀಡದೆ ವಂಚಿಸಿದ್ದಾನೆ ಎಂದು ಜೆನಿಫರ್ ಮಣಿಪಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
Udupi Online part time job fraud, women loses 7.75 lakhs for online fraud. Women from Udupi shankarpura received a message about online part time job later Jennifer who believed this lost 7.7.7 lakhs
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm