ಬ್ರೇಕಿಂಗ್ ನ್ಯೂಸ್
16-05-24 06:32 pm Bangalore Correspondent ಕ್ರೈಂ
ಬೆಂಗಳೂರು, ಮೇ.16: ದೇಶದ ವಿರುದ್ಧ ಬೇಹುಗಾರಿಕೆ ನಡೆಸಿದ ಪ್ರಕರಣದಲ್ಲಿ ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ಎನ್ಐಎ ಅಧಿಕಾರಿಗಳು ಮೈಸೂರಿನಲ್ಲಿ ಬಂಧಿಸಿದ್ದಾರೆ.
ಮೈಸೂರಿನ ರಾಜೀವ್ ನಗರದ ನಿವಾಸಿ ನೂರುದ್ದೀನ್ ಅಲಿಯಾಸ್ ರಫಿ ಬಂಧಿತ ಆರೋಪಿ. ಭಾರತದಲ್ಲಿ ನಕಲಿ ನೋಟು ಪೂರೈಕೆ, ಪಾಕಿಸ್ತಾನದ ಪರ ಬೇಹುಗಾರಿಕೆ, ವಿದೇಶಿ ರಾಯಭಾರ ಕಚೇರಿಗಳ ಸ್ಫೋಟ ಸಂಚು ಮುಂತಾದ ಆರೋಪಗಳಿದ್ದ ಹಿನ್ನೆಲೆಯಲ್ಲಿ ಎನ್ ಐಎ ವಿಶೇಷ ನ್ಯಾಯಾಲಯ ಸರ್ಚ್ ವಾರಂಟ್ ಹೊರಡಿಸಿತ್ತು. ಆದರೆ ಹಾಜರಾಗದೆ ನೂರುದ್ದೀನ್ ಅಧಿಕಾರಿಗಳಿಗೆ ಸಿಗದೆ ತಲೆಮರೆಸಿಕೊಂಡಿದ್ದ.
ಬುಧವಾರ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಎನ್ಐಎ ಅಧಿಕಾರಿಗಳು ರಾಜೀವ್ ನಗರದ ಆರೋಪಿ ಮನೆಯಿಂದಲೇ ಹೆಡೆಮುರಿ ಕಟ್ಟಿದ್ದಾರೆ. ಮನೆಯಲ್ಲಿದ್ದ ಆತನ ಮೊಬೈಲ್ ಫೋನ್, ಪೆನ್ ಡ್ರೈವ್ ಸೇರಿದಂತೆ ಇನ್ನಿತರ ವಸ್ತುಗಳನ್ನು ವಶಪಡಿಸಿದ್ದಾರೆ. ಹತ್ತು ವರ್ಷಗಳ ಹಿಂದೆ ಬೆಂಗಳೂರಿನ ಇಸ್ರೇಲ್ ಹಾಗೂ ಚೆನ್ನೈನ ಅಮೆರಿಕಾ ರಾಯಭಾರ ಕಚೇರಿಗಳ ಮೇಲೆ ಸ್ಫೋಟಕ್ಕೆ ಸಂಚು ರೂಪಿಸಿದ್ದ ಆರೋಪ ಈತನ ಮೇಲಿದೆ. ಇದೇ ಆರೋಪದ ಮೇಲೆ ಶ್ರೀಲಂಕಾ ಪ್ರಜೆ ಮೊಹಮ್ಮದ್ ಶಕೀರ್ ಹುಸೇನ್ ಹಾಗೂ ಕೊಲಂಬೋದ ಪಾಕಿಸ್ತಾನದ ರಾಜತಾಂತ್ರಿಕ ಕಚೇರಿ ನೌಕರ, ಪಾಕಿಸ್ತಾನದ ಪ್ರಜೆ ಅಮೀರ್ ಜುಬೇರ್ ಸಿದ್ದಿಕಿಯನ್ನು ಎನ್ಐಎ ಅಧಿಕಾರಿಗಳು 2014ರಲ್ಲಿ ಬಂಧಿಸಿದ್ದರು.
The National Investigation Agency (NIA) on Wednesday arrested an accused, who had been absconding after jumping bail, in an espionage case involving a Sri Lankan and a Pakistani national. The accused, identified as Nuruddin alias Rafi, was carrying a cash reward of Rs five lakh, and was arrested from the Rajiv Nagar area of Karnataka's Mysuru, by an NIA team, an official statement by the agency said.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm