ಬ್ರೇಕಿಂಗ್ ನ್ಯೂಸ್
17-05-24 05:17 pm Bangalore Correspondent ಕ್ರೈಂ
ಬೆಂಗಳೂರು, ಮೇ.17: ಪೊಲೀಸ್ ಇನ್ಸ್ಪೆಕ್ಟರ್ ಎಂದು ನಂಬಿಸಿ ವಂಚನೆ ಮಾಡಿದ ಆರೋಪದ ಮೇಲೆ ಮಲ್ಲೇಶ್ವರಂ ಬೆಸ್ಕಾಂ ಸಹಾಯಕ ಇಂಜಿನಿಯರ್ ಗಂಗಾಧರ್ ಎಂಬವನನ್ನ ಪೀಣ್ಯ ಪೊಲೀಸರು ಬಂಧಿಸಿದ್ದಾರೆ.
ಕೆಐಡಿಬಿಯಿಂದ ರೈತರಿಗೆ ಹಣ ಕೊಡಿಸುವ ನೆಪದಲ್ಲಿ ಕಮಿಷನ್ ಎಂದು ಲಕ್ಷಾಂತರ ರೂಪಾಯಿ ಹಣ ಪೀಕುತ್ತಿದ್ದ. ಜೊತೆಗೆ ತನ್ನ KA 09 MF 0656 ಸಂಖ್ಯೆಯ ರೆನಾಲ್ಟ್ ಕ್ವಿಡ್ ಕಾರಿಗೆ ಪೊಲೀಸ್ ಸ್ಟಿಕರ್ ಅಂಟಿಸಿ ಜಾಲಿ ಮಾಡ್ತಿದ್ದ
ಪೊಲೀಸ್ ಸ್ಟಿಕರ್ ಅಳವಡಿಸಿದ್ದ ಹಿನ್ನಲೆ ಹೆದ್ದಾರಿಯಲ್ಲಿ ಟೋಲ್ ಫ್ರೀ ಹಾಗೂ ಪ್ರವಾಸಿ ಸ್ಥಳಗಳಲ್ಲಿ ವಿಐಪಿ ಆದ್ಯತೆ ದೊರಕುತ್ತಿತ್ತು. ಇನ್ನು ಪ್ರಶ್ನಿಸಿದರೆ ಪೊಲೀಸ್ ಇನ್ಸ್ಪೆಕ್ಟರ್ ಐಡಿ ತೋರಿಸುತ್ತಿದ್ದ. ಬೆಸ್ಕಾಂ ಇಲಾಖೆ ನೀಡಿದ್ದ ವಾಕಿಟಾಕಿಯನ್ನು ಇಲ್ಲಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದ . ಇತ ಹಲವು ವರ್ಷಗಳಿಂದ ಇದೇ ರೀತಿ ಹಣ ಪಡೆದು ವಂಚಿಸುತ್ತಿದ್ದ ಹಿನ್ನಲೆ ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಆತನನ್ನು ಬಂಧಿಸಲಾಗಿದೆ.
Bangalore Bescom engineer arrested for posing as police inspector and cheating people. The arrested has been identified as Gangadhar. Peenya police have arrested him after they recieved complaint of him cheating in various way.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm