ಬ್ರೇಕಿಂಗ್ ನ್ಯೂಸ್
17-05-24 05:17 pm Bangalore Correspondent ಕ್ರೈಂ
ಬೆಂಗಳೂರು, ಮೇ.17: ಪೊಲೀಸ್ ಇನ್ಸ್ಪೆಕ್ಟರ್ ಎಂದು ನಂಬಿಸಿ ವಂಚನೆ ಮಾಡಿದ ಆರೋಪದ ಮೇಲೆ ಮಲ್ಲೇಶ್ವರಂ ಬೆಸ್ಕಾಂ ಸಹಾಯಕ ಇಂಜಿನಿಯರ್ ಗಂಗಾಧರ್ ಎಂಬವನನ್ನ ಪೀಣ್ಯ ಪೊಲೀಸರು ಬಂಧಿಸಿದ್ದಾರೆ.
ಕೆಐಡಿಬಿಯಿಂದ ರೈತರಿಗೆ ಹಣ ಕೊಡಿಸುವ ನೆಪದಲ್ಲಿ ಕಮಿಷನ್ ಎಂದು ಲಕ್ಷಾಂತರ ರೂಪಾಯಿ ಹಣ ಪೀಕುತ್ತಿದ್ದ. ಜೊತೆಗೆ ತನ್ನ KA 09 MF 0656 ಸಂಖ್ಯೆಯ ರೆನಾಲ್ಟ್ ಕ್ವಿಡ್ ಕಾರಿಗೆ ಪೊಲೀಸ್ ಸ್ಟಿಕರ್ ಅಂಟಿಸಿ ಜಾಲಿ ಮಾಡ್ತಿದ್ದ
ಪೊಲೀಸ್ ಸ್ಟಿಕರ್ ಅಳವಡಿಸಿದ್ದ ಹಿನ್ನಲೆ ಹೆದ್ದಾರಿಯಲ್ಲಿ ಟೋಲ್ ಫ್ರೀ ಹಾಗೂ ಪ್ರವಾಸಿ ಸ್ಥಳಗಳಲ್ಲಿ ವಿಐಪಿ ಆದ್ಯತೆ ದೊರಕುತ್ತಿತ್ತು. ಇನ್ನು ಪ್ರಶ್ನಿಸಿದರೆ ಪೊಲೀಸ್ ಇನ್ಸ್ಪೆಕ್ಟರ್ ಐಡಿ ತೋರಿಸುತ್ತಿದ್ದ. ಬೆಸ್ಕಾಂ ಇಲಾಖೆ ನೀಡಿದ್ದ ವಾಕಿಟಾಕಿಯನ್ನು ಇಲ್ಲಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದ . ಇತ ಹಲವು ವರ್ಷಗಳಿಂದ ಇದೇ ರೀತಿ ಹಣ ಪಡೆದು ವಂಚಿಸುತ್ತಿದ್ದ ಹಿನ್ನಲೆ ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಆತನನ್ನು ಬಂಧಿಸಲಾಗಿದೆ.
Bangalore Bescom engineer arrested for posing as police inspector and cheating people. The arrested has been identified as Gangadhar. Peenya police have arrested him after they recieved complaint of him cheating in various way.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 02:15 pm
HK News Desk
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
10-02-26 04:38 pm
Bangalore Correspondent
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm