ಬ್ರೇಕಿಂಗ್ ನ್ಯೂಸ್
17-05-24 07:23 pm HK News Desk ಕ್ರೈಂ
ಕಲಬುರಗಿ, ಮೇ.17: ಪೊಲೀಸ್ ಕಮಿಷನರ್ ಕಚೇರಿಯಲ್ಲಿ ನಿಲ್ಲಿಸಿದ್ದ ಸಿಎಆರ್ ಪೊಲೀಸ್ ವಿಭಾಗದ ಬಸ್ ಕಳ್ಳತನಕ್ಕೆ ಯತ್ನಿಸಿದ ಘಟನೆ ಕಲಬುರಗಿ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ನಡೆದಿದೆ. ಸೋಮವಾರ ಮಧ್ಯರಾತ್ರಿ ಕಳ್ಳತನಕ್ಕೆ ಯತ್ನಿಸಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಛತ್ತಿಸ್ಗಡ ಮೂಲದ ಸೋನು ಭಗಿರಥ ಕಳವಿಗೆ ಯತ್ನಿಸಿದ ವ್ಯಕ್ತಿ. ಕಲಬುರಗಿಯಲ್ಲಿ ಸೆಂಟ್ರಿಂಗ್ ಕೆಲಸ ಮಾಡಿಕೊಂಡಿದ್ದ ಈತ ಸೋಮವಾರ ಮಧ್ಯರಾತ್ರಿ ಕುಡಿದ ನಶೆಯಲ್ಲಿ ಕಮಿಷನರ್ ಕಚೇರಿಗೆ ಬಂದಿದ್ದಾನೆ. ಬಸ್ನ ಕಿಟಕಿಯಲ್ಲಿ ನೇತು ಹಾಕಿದ್ದ ಪೊಲೀಸ್ ಕಾನ್ಸಟೇಬಲ್ ಅಂಗಿಯ ಜೇಬಿಗೆ ಕೈ ಹಾಕಿ ಬಸ್ ಕೀಯನ್ನು ತೆಗೆದುಕೊಂಡಿದ್ದ.
ಬಳಿಕ ಡ್ರೈವರ್ ಸೀಟ್ ಏರಿದ ಕುಡುಕ ಸೋನು ಬಸ್ ಸ್ಟಾರ್ಟ್ ಮಾಡಲು ಮುಂದಾಗಿದ್ದ. ಮಧ್ಯರಾತ್ರಿ ಬಸ್ ಸೌಂಡ್ ಕೇಳಿ ಎಚ್ಚೆತ್ತುಕೊಂಡ ಪೊಲೀಸ್ ಕಾನ್ಸಟೇಬಲ್ ತಕ್ಷಣ ಆರೋಪಿ ಸೋನು ಭಗಿರಥನನ್ನು ಬಂಧಿಸಿದ್ದಾರೆ. ಸದ್ಯ ಈ ಸಂಬಂಧ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Man tries to steal police bus at Kalaburagi police commissioner, arrested. He stole the key from the constable sleeping and tried to flee with the police bus
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm