ಬ್ರೇಕಿಂಗ್ ನ್ಯೂಸ್
22-05-24 04:36 pm HK News Desk ಕ್ರೈಂ
ಹಾಸನ, ಮೇ 22: ಸಿನಿಮೀಯ ರೀತಿಯಲ್ಲಿ ಹಾಸನದ ಡಿವೈಎಸ್ಪಿ ಅವರ ಬ್ಯಾಂಕ್ ಖಾತೆಗೆ ಕನ್ನ ಹಾಕಿದ ಸೈಬರ್ ಕಳ್ಳರು 15 ಲಕ್ಷಕ್ಕೂ ಅಧಿಕ ಹಣ ಎಗರಿಸಿರುವ ಘಟನೆ ನಡೆದಿದೆ.
ಹಾಸನ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪಿ.ಕೆ.ಮುರಳೀಧರ್ ಅವರ ಖಾತೆಯಿಂದಲೇ 15,98,761 ಲಕ್ಷ ರೂ. ಹಣ ವರ್ಗಾವಣೆ ಮಾಡಿಕೊಂಡು ಸೈಬರ್ ಖದೀಮರು ವಂಚನೆ ಮಾಡಿದ್ದಾರೆ. ಈ ಸಂಬಂಧ ಹಾಸನ ನಗರದ ಸಿಇಎನ್ ಪೊಲೀಸ್ ಠಾಣೆಗೆ ಮುರಳೀಧರ್ ಅವರು ದೂರು ನೀಡಿದ್ದಾರೆ.
ಮಡಿಕೇರಿಯ ಕೆನರಾ ಬ್ಯಾಂಕ್ ಬ್ರಾಂಚ್ ಹಾಗೂ ಭಾಗಮಂಡಲದ ಕೆನರಾಬ್ಯಾಂಕ್ನ ಬ್ಯಾಂಕ್ ಗಳಲ್ಲಿ ಮುರಳೀಧರ್ ಅಕೌಂಟ್ ಗಳನ್ನು ಹೊಂದಿದ್ದಾರೆ. ಮೇ 20 ರಂದು ಮಧ್ಯಾಹ್ನ 1:30ರ ವೇಳೆಗೆ ಡಿವೈಎಸ್ಪಿ ಅವರ ಮೊಬೈಲ್ ಸಂಖ್ಯೆಗೆ ಖಾಲಿ ಮೆಸೇಜ್ಗಳು ಬಂದಿವೆ. ಇದಾದ ನಂತರ ತಮ್ಮ ಗಮನಕ್ಕೇ ಬಾರದೇ ಬೇರೆ ಬೇರೆ ಬ್ಯಾಂಕ್ ಖಾತೆಗಳಿಂದ ಹಣ ವರ್ಗಾವಣೆ ಆಗಿರುವುದು ಬೆಳಕಿಗೆ ಬಂದಿದೆ.
ಮಡಿಕೇರಿ ಅಕೌಂಟ್ ನಿಂದ 12,10,711 ರೂ. ಹಾಗೂ ಭಾಗಮಂಡಲದ ಅಕೌಂಟ್ ನಿಂದ 3,88,050 ರೂ. ಸೇರಿದಂತೆ ಒಟ್ಟು 15,98,761 ರೂ. ಅನ್ನು ಅಪರಿಚಿತ ಬ್ಯಾಂಕ್ ಖಾತೆಗಳಿಗೆ ಟ್ರಾನ್ಸ್ಫರ್ ಮಾಡಲಾಗಿದೆ.
ಸದ್ಯ ಖದೀಮರನ್ನು ಪತ್ತೆ ಮಾಡಿ ತಮ್ಮ ಹಣ ವಾಪಸ್ ಕೊಡಿಸುವಂತೆ ಸೆನ್ ಪೊಲೀಸ್ ಠಾಣೆಗೆ ಡಿವೈಎಸ್ಪಿ ಮುರುಳಿಧರ್ ದೂರು ನೀಡಿದ್ದಾರೆ. ಏನೋ ಸಾಹೇಬ್ರು ಸ್ಟೇಷನ್ ವಿಸಿಟ್ ಗೆ ಬಂದಿರಬಹುದು ಅನ್ಕೊಂಡ ಸೈಬರ್ ಸಿಬ್ಬಂದಿಗಳು ಅಧಿಕಾರಿಯೇ ಸ್ವತಃ ಹಣ ಕಳ್ಕೊಂಡ ವಿಷಯ ಕೇಳಿ ಬೆಚ್ಚಿಬಿದ್ದಿದ್ದಾರೆ.
Hassan Miscreants allegedly hacked bank accounts of Hassan DySP P K Muralidhar. Miscreants allegedly hacked the bank accounts of Hassan sub-division DySP P K Muralidhar and transferred Rs 15.98 lakh to various accounts.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 06:00 pm
HK News Desk
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
Puttur Doctor Dr Keerthana Joshi, Suicide, Ma...
05-08-25 10:34 pm
Dharmasthala Case, Update, 11-12 spot: ಧರ್ಮಸ್...
05-08-25 08:22 pm
06-08-25 05:43 pm
Bangalore Correspondent
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm