ಬ್ರೇಕಿಂಗ್ ನ್ಯೂಸ್
04-12-20 12:02 pm Headline Karnataka News Network ಕ್ರೈಂ
ಶಿವಮೊಗ್ಗ, ಡಿಸೆಂಬರ್ 03: ಬಜರಂಗದಳ ಸಹ ಸಂಚಾಲಕ ನಾಗೇಶ್ ಮೇಲಿನ ಹಲ್ಲೆ ಪ್ರಕರಣ ಸಂಬಂಧ ನಗರದ ಕೆಲವೆಡೆ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಶಿವಮೊಗ್ಗ ತಹಶೀಲ್ದಾರ್ ನಾಗರಾಜ್ ನಿಷೇಧಾಜ್ಞೆ ವಿಧಿಸಿ ಆದೇಶ ಹೊರಡಿಸಿದ್ದಾರೆ. ಡಿಸೆಂಬರ್ 3 ಗುರುವಾರ ಮಧ್ಯಾಹ್ನದಿಂದ ಶನಿವಾರ, ಡಿ. 5ರ ಬೆಳಿಗ್ಗೆ 10 ಗಂಟೆವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ.ಗುರುವಾರ ಬೆಳಿಗ್ಗೆ ನೆಹರೂ ಕ್ರೀಡಾಂಗಣಕ್ಕೆ ವಾಕಿಂಗ್ ಗೆಂದು ಹೊರಟಿದ್ದ ಬಜರಂಗದಳ ಸಹ ಸಂಚಾಲಕ ನಾಗೇಶ್ ಮೇಲೆ ದುಷ್ಕರ್ಮಿಗಳು ಲಷ್ಕರ್ ಮೊಹಲ್ಲಾದಲ್ಲಿ ಹಲ್ಲೆ ನಡೆಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.


ಈ ವಿಷಯ ಹರಡುತ್ತಿದ್ದಂತೆ ಬಜರಂಗದಳದ ಮುಖಂಡರು, ಕಾರ್ಯಕರ್ತರು ಆಸ್ಪತ್ರೆ ಮುಂದೆ ಸೇರಿದ್ದರು. ಹಲ್ಲೆ ಪ್ರಕರಣ ಸಂಬಂಧ ಗುರುವಾರ ಮಧ್ಯಾಹ್ನ ಶಿವಮೊಗ್ಗ ನಗರ ಕೋಟೆ ಠಾಣಾ ವ್ಯಾಪ್ತಿಯಲ್ಲಿ ಎರಡು ಕೋಮಿನ ನಡುವೆ ಜಗಳವಾಗಿದ್ದು, ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೀಗಾಗಿ ಶಾಂತಿ ಕಾಪಾಡುವ ಸಲುವಾಗಿ ನಿಷೇಧಾಜ್ಞೆ ಜಾರಿಗೊಳಿಸಿರುವುದಾಗಿ ತಹಶೀಲ್ದಾರ್ ಆದೇಶದಲ್ಲಿ ತಿಳಿಸಿದ್ದಾರೆ.
ಜಿಲ್ಲಾಡಳಿತದ ಆದೇಶದ ಮೇರೆಗೆ ನಗರದಾದ್ಯಂತ 144 ಸೆಕ್ಷನ್ ಜಾರಿಗೊಳಿಸಿದ್ದು, ಜನರು ಗುಂಪುಗೂಡದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಮೆರವಣಿಗೆ, ಸಭೆ ಸಮಾರಂಭಗಳನ್ನು ನಡೆಸದಂತೆ ನಿಷೇಧ ಹೇರಲಾಗಿದೆ.
Communal Violence in Shivamogga, Prohibitory orders imposed to be in force from Thursday, December 3 till Saturday, December 5
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm