ಬ್ರೇಕಿಂಗ್ ನ್ಯೂಸ್
28-05-24 05:01 pm HK News Desk ಕ್ರೈಂ
ಕಲಬುರಗಿ, ಮೇ 28: ಮುಂಬೈ ಕ್ರೈಂ ಬ್ರಾಂಚ್ ಪೊಲೀಸ್ ಅಧಿಕಾರಿಯ ಸೋಗಿನಲ್ಲಿ ಹಿರಿಯ ವೈದ್ಯ ಡಾ.ಪಿ.ಎಸ್. ಶಂಕರ್ ಅವರಿಗೆ ಫೋನ್ ಕರೆ ಮಾಡಿದ ವಂಚಕ, ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಾಗಿದೆ ಎಂದು ಬೆದರಿಸಿ 76.65 ಲಕ್ಷ ವಂಚಿಸಿದ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೇ 13ರಂದು ಶಂಕರ್ ಅವರಿಗೆ ಕರೆ ಬಂದಿತ್ತು. ಮಾತನಾಡಿದ ವ್ಯಕ್ತಿ ತನ್ನ ಹೆಸರು ವಿಜಯಕುಮಾರ ಚೌಬೆ, ಮುಂಬೈ ಕ್ರೈಂ ಬ್ರಾಂಚ್ ಪೊಲೀಸ್ ಇನ್ಸ್ಪೆಕ್ಟರ್ ಎಂದು ಹೇಳಿಕೊಂಡಿದ್ದ. ನಿಮ್ಮ ವಿರುದ್ಧ ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಾಗಿದೆ. ಜೆಟ್ ಏರ್ವೇಸ್ ಮಾಲೀಕ 256 ಬ್ಯಾಂಕ್ಗಳು ಖಾತೆಗಳನ್ನು ತೆರೆದಿದ್ದಾರೆ. ಅವುಗಳಲ್ಲಿ ನಿಮ್ಮ ಹೆಸರಿನ ಬ್ಯಾಂಕ್ ಖಾತೆಯಿಂದ ಹಣ ಅಕ್ರಮ ವರ್ಗಾವಣೆ ಮಾಡಿಕೊಂಡಿದ್ದಾರೆ. ನೀವು ಅಪರಾಧ ಮಾಡಿಲ್ಲ. ಆದರೆ, ನಿಮ್ಮ ವಿಚಾರಣೆ ಮಾಡಬೇಕಾಗುತ್ತದೆ ಎಂದ ವಂಚಕ, ವಿವಿಧ ಬ್ಯಾಂಕ್ಗಳಲ್ಲಿ ಶಂಕರ್ ಅವರು ಇರಿಸಿದ ಠೇವಣಿಯ ಮಾಹಿತಿ ಕೇಳಿದ ಎಂದು ಪೊಲೀಸರು ತಿಳಿಸಿದ್ದಾರೆ.
ವಂಚಕನ ಮಾತು ನಂಬಿದ ಶಂಕರ್ , ಟಿಎಂಬಿ ಬ್ಯಾಂಕ್ನಲ್ಲಿ ₹ 45 ಲಕ್ಷ, ಎಸ್ಬಿಐ ಬ್ಯಾಂಕ್ನಲ್ಲಿ ₹ 49 ಲಕ್ಷ ಹಾಗೂ ಕೆನರಾ ಬ್ಯಾಂಕ್ನಲ್ಲಿ ₹ 10 ಲಕ್ಷ ಇರಿಸಿದ್ದಾಗಿ ಮಾಹಿತಿ ಹಂಚಿಕೊಂಡರು. ಈ ಬಗ್ಗೆ ಯಾರೊಂದಿಗೂ ಮಾಹಿತಿ ಹಂಚಿಕೊಳ್ಳದೆ, 15 ದಿನ ಎಲ್ಲಿಗೂ ಹೋಗದಂತೆ ವಂಚಕ ಹೆದರಿಸಿದ್ದ ಎಂದಿದ್ದಾರೆ.
Kalaburagi doctor looses 76 lakhs from online fraudters posing as CBI officers. Doctor was threatened of illegal money transfer and later was looted by fraudters. A case has been registered at the cyber police station.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am