ಬ್ರೇಕಿಂಗ್ ನ್ಯೂಸ್
28-05-24 05:01 pm HK News Desk ಕ್ರೈಂ
ಕಲಬುರಗಿ, ಮೇ 28: ಮುಂಬೈ ಕ್ರೈಂ ಬ್ರಾಂಚ್ ಪೊಲೀಸ್ ಅಧಿಕಾರಿಯ ಸೋಗಿನಲ್ಲಿ ಹಿರಿಯ ವೈದ್ಯ ಡಾ.ಪಿ.ಎಸ್. ಶಂಕರ್ ಅವರಿಗೆ ಫೋನ್ ಕರೆ ಮಾಡಿದ ವಂಚಕ, ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಾಗಿದೆ ಎಂದು ಬೆದರಿಸಿ 76.65 ಲಕ್ಷ ವಂಚಿಸಿದ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೇ 13ರಂದು ಶಂಕರ್ ಅವರಿಗೆ ಕರೆ ಬಂದಿತ್ತು. ಮಾತನಾಡಿದ ವ್ಯಕ್ತಿ ತನ್ನ ಹೆಸರು ವಿಜಯಕುಮಾರ ಚೌಬೆ, ಮುಂಬೈ ಕ್ರೈಂ ಬ್ರಾಂಚ್ ಪೊಲೀಸ್ ಇನ್ಸ್ಪೆಕ್ಟರ್ ಎಂದು ಹೇಳಿಕೊಂಡಿದ್ದ. ನಿಮ್ಮ ವಿರುದ್ಧ ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಾಗಿದೆ. ಜೆಟ್ ಏರ್ವೇಸ್ ಮಾಲೀಕ 256 ಬ್ಯಾಂಕ್ಗಳು ಖಾತೆಗಳನ್ನು ತೆರೆದಿದ್ದಾರೆ. ಅವುಗಳಲ್ಲಿ ನಿಮ್ಮ ಹೆಸರಿನ ಬ್ಯಾಂಕ್ ಖಾತೆಯಿಂದ ಹಣ ಅಕ್ರಮ ವರ್ಗಾವಣೆ ಮಾಡಿಕೊಂಡಿದ್ದಾರೆ. ನೀವು ಅಪರಾಧ ಮಾಡಿಲ್ಲ. ಆದರೆ, ನಿಮ್ಮ ವಿಚಾರಣೆ ಮಾಡಬೇಕಾಗುತ್ತದೆ ಎಂದ ವಂಚಕ, ವಿವಿಧ ಬ್ಯಾಂಕ್ಗಳಲ್ಲಿ ಶಂಕರ್ ಅವರು ಇರಿಸಿದ ಠೇವಣಿಯ ಮಾಹಿತಿ ಕೇಳಿದ ಎಂದು ಪೊಲೀಸರು ತಿಳಿಸಿದ್ದಾರೆ.
ವಂಚಕನ ಮಾತು ನಂಬಿದ ಶಂಕರ್ , ಟಿಎಂಬಿ ಬ್ಯಾಂಕ್ನಲ್ಲಿ ₹ 45 ಲಕ್ಷ, ಎಸ್ಬಿಐ ಬ್ಯಾಂಕ್ನಲ್ಲಿ ₹ 49 ಲಕ್ಷ ಹಾಗೂ ಕೆನರಾ ಬ್ಯಾಂಕ್ನಲ್ಲಿ ₹ 10 ಲಕ್ಷ ಇರಿಸಿದ್ದಾಗಿ ಮಾಹಿತಿ ಹಂಚಿಕೊಂಡರು. ಈ ಬಗ್ಗೆ ಯಾರೊಂದಿಗೂ ಮಾಹಿತಿ ಹಂಚಿಕೊಳ್ಳದೆ, 15 ದಿನ ಎಲ್ಲಿಗೂ ಹೋಗದಂತೆ ವಂಚಕ ಹೆದರಿಸಿದ್ದ ಎಂದಿದ್ದಾರೆ.
Kalaburagi doctor looses 76 lakhs from online fraudters posing as CBI officers. Doctor was threatened of illegal money transfer and later was looted by fraudters. A case has been registered at the cyber police station.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm