ಬ್ರೇಕಿಂಗ್ ನ್ಯೂಸ್
28-05-24 05:01 pm HK News Desk ಕ್ರೈಂ
ಕಲಬುರಗಿ, ಮೇ 28: ಮುಂಬೈ ಕ್ರೈಂ ಬ್ರಾಂಚ್ ಪೊಲೀಸ್ ಅಧಿಕಾರಿಯ ಸೋಗಿನಲ್ಲಿ ಹಿರಿಯ ವೈದ್ಯ ಡಾ.ಪಿ.ಎಸ್. ಶಂಕರ್ ಅವರಿಗೆ ಫೋನ್ ಕರೆ ಮಾಡಿದ ವಂಚಕ, ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಾಗಿದೆ ಎಂದು ಬೆದರಿಸಿ 76.65 ಲಕ್ಷ ವಂಚಿಸಿದ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೇ 13ರಂದು ಶಂಕರ್ ಅವರಿಗೆ ಕರೆ ಬಂದಿತ್ತು. ಮಾತನಾಡಿದ ವ್ಯಕ್ತಿ ತನ್ನ ಹೆಸರು ವಿಜಯಕುಮಾರ ಚೌಬೆ, ಮುಂಬೈ ಕ್ರೈಂ ಬ್ರಾಂಚ್ ಪೊಲೀಸ್ ಇನ್ಸ್ಪೆಕ್ಟರ್ ಎಂದು ಹೇಳಿಕೊಂಡಿದ್ದ. ನಿಮ್ಮ ವಿರುದ್ಧ ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಾಗಿದೆ. ಜೆಟ್ ಏರ್ವೇಸ್ ಮಾಲೀಕ 256 ಬ್ಯಾಂಕ್ಗಳು ಖಾತೆಗಳನ್ನು ತೆರೆದಿದ್ದಾರೆ. ಅವುಗಳಲ್ಲಿ ನಿಮ್ಮ ಹೆಸರಿನ ಬ್ಯಾಂಕ್ ಖಾತೆಯಿಂದ ಹಣ ಅಕ್ರಮ ವರ್ಗಾವಣೆ ಮಾಡಿಕೊಂಡಿದ್ದಾರೆ. ನೀವು ಅಪರಾಧ ಮಾಡಿಲ್ಲ. ಆದರೆ, ನಿಮ್ಮ ವಿಚಾರಣೆ ಮಾಡಬೇಕಾಗುತ್ತದೆ ಎಂದ ವಂಚಕ, ವಿವಿಧ ಬ್ಯಾಂಕ್ಗಳಲ್ಲಿ ಶಂಕರ್ ಅವರು ಇರಿಸಿದ ಠೇವಣಿಯ ಮಾಹಿತಿ ಕೇಳಿದ ಎಂದು ಪೊಲೀಸರು ತಿಳಿಸಿದ್ದಾರೆ.
ವಂಚಕನ ಮಾತು ನಂಬಿದ ಶಂಕರ್ , ಟಿಎಂಬಿ ಬ್ಯಾಂಕ್ನಲ್ಲಿ ₹ 45 ಲಕ್ಷ, ಎಸ್ಬಿಐ ಬ್ಯಾಂಕ್ನಲ್ಲಿ ₹ 49 ಲಕ್ಷ ಹಾಗೂ ಕೆನರಾ ಬ್ಯಾಂಕ್ನಲ್ಲಿ ₹ 10 ಲಕ್ಷ ಇರಿಸಿದ್ದಾಗಿ ಮಾಹಿತಿ ಹಂಚಿಕೊಂಡರು. ಈ ಬಗ್ಗೆ ಯಾರೊಂದಿಗೂ ಮಾಹಿತಿ ಹಂಚಿಕೊಳ್ಳದೆ, 15 ದಿನ ಎಲ್ಲಿಗೂ ಹೋಗದಂತೆ ವಂಚಕ ಹೆದರಿಸಿದ್ದ ಎಂದಿದ್ದಾರೆ.
Kalaburagi doctor looses 76 lakhs from online fraudters posing as CBI officers. Doctor was threatened of illegal money transfer and later was looted by fraudters. A case has been registered at the cyber police station.
22-12-25 06:29 pm
HK News Desk
ಸ್ಥಳೀಯ ಮಟ್ಟದಲ್ಲೇ ಗೊಂದಲ ಬಗೆಹರಿಸಿಕೊಳ್ಳಿ, ಎಲ್ಲದಕ...
21-12-25 05:33 pm
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
22-12-25 06:32 pm
HK News Desk
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
22-12-25 06:36 pm
Mangalore Correspondent
ಕೋಳಿ ಅಂಕದಲ್ಲಿ ಪೆಟ್ಟು ಕೊಡಲು ಇವರ ಅಪ್ಪನ ಜಾಗವಾ?...
22-12-25 12:26 pm
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
22-12-25 04:00 pm
Mangalore Correspondent
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm