ಬ್ರೇಕಿಂಗ್ ನ್ಯೂಸ್
30-05-24 10:58 am Mangalore Correspondent ಕ್ರೈಂ
ಮಂಗಳೂರು, ಮೇ 30: ಅಪರಿಚಿತ ವ್ಯಕ್ತಿಯ ಮಾತು ಕೇಳಿ ಕ್ರಿಪ್ಟೋ ಕರೆನ್ಸಿಯ ವ್ಯವಹಾರ ಮಾಡಲು ಹೋಗಿದ್ದ ಉಪ್ಪಿನಂಗಡಿ ಬಳಿಯ ಇಚ್ಲಂಪಾಡಿ ನಿವಾಸಿ ಯುವಕನೊಬ್ಬ ಒಂದು ಕೋಟಿಗೂ ಹೆಚ್ಚು ಹಣ ಕಳಕೊಂಡ ಘಟನೆ ನಡೆದಿದೆ.
ಇಚ್ಲಂಪಾಡಿ ಗ್ರಾಮದ ಕೆಡೆಂಬೈಲು ಪುಲಿಕ್ಕಲ್ ನಿವಾಸಿ ಪಿ.ಜಿ. ಸಜಿ (43) ಹಣ ಕಳಕೊಂಡವರು. ಅವರಿಗೆ ಮೇ 25ರಂದು ಟೆಲಿಗ್ರಾಮ್ ನಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಸಂಪರ್ಕವಾಗಿದ್ದ. ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾಭ ಬರುವುದಾಗಿ ಹೇಳಿ ನಂಬಿಸಿದ್ದಾನೆ. ಅದರಂತೆ, ಅಮೆರಿಕದ ಕ್ರಿಪ್ಟೋ ಕರೆನ್ಸಿಗೆ ಹಣ ಹೂಡಿಕೆ ಮಾಡಲು ಬಿನೇನ್ಸ್ ಏಪ್ ಮತ್ತು ಡಿಫೈ ಏಪ್ ಡೌನ್ಲೋಡ್ ಮಾಡುವಂತೆ ತಿಳಿಸಿದ್ದಾನೆ.
ಅದರಂತೆ ಸಜಿ ಅವರು ತಮ್ಮ ಮೊಬೈಲಿಗೆ ಆ ಏಪ್ ಗಳನ್ನು ಡೌನ್ಲೋಡ್ ಮಾಡಿದ್ದು, ಆ ವ್ಯಕ್ತಿಯ ಸೂಚನೆಯಂತೆ ತನ್ನ ಬ್ಯಾಂಕ್ ಖಾತೆಗಳಿಂದ 1,05,79,711 ರೂ. ಹಣ ವರ್ಗಾಯಿಸಿದ್ದಾರೆ. ಕ್ರಿಪ್ಟೋ ಕರೆನ್ಸಿಯಲ್ಲಿ ಟ್ರೇಡಿಂಗ್ ಮಾಡುವುದಕ್ಕಾಗಿ ಏಪ್ ಖಾತೆಗಳಿಗೆ ಹಣ ವರ್ಗಾವಣೆ ಮಾಡಿದ್ದರು. ಆದರೆ, ಹಣವನ್ನು ಹಿಂತಿರುಗಿ ತೆಗೆಯಲಾಗದೇ ಇದ್ದಾಗ ಮೋಸ ಹೋಗಿರುವುದು ತಿಳಿದುಬಂದಿದ್ದು, ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
A 43-year-old Bengaluru businessman, hailing from Ichalampady in Kadaba taluk of Dakshina Kannada district, lost over Rs 1.05 crore while allegedly attempting to trade in Crypto currency.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm