ಬ್ರೇಕಿಂಗ್ ನ್ಯೂಸ್
30-05-24 10:58 am Mangalore Correspondent ಕ್ರೈಂ
ಮಂಗಳೂರು, ಮೇ 30: ಅಪರಿಚಿತ ವ್ಯಕ್ತಿಯ ಮಾತು ಕೇಳಿ ಕ್ರಿಪ್ಟೋ ಕರೆನ್ಸಿಯ ವ್ಯವಹಾರ ಮಾಡಲು ಹೋಗಿದ್ದ ಉಪ್ಪಿನಂಗಡಿ ಬಳಿಯ ಇಚ್ಲಂಪಾಡಿ ನಿವಾಸಿ ಯುವಕನೊಬ್ಬ ಒಂದು ಕೋಟಿಗೂ ಹೆಚ್ಚು ಹಣ ಕಳಕೊಂಡ ಘಟನೆ ನಡೆದಿದೆ.
ಇಚ್ಲಂಪಾಡಿ ಗ್ರಾಮದ ಕೆಡೆಂಬೈಲು ಪುಲಿಕ್ಕಲ್ ನಿವಾಸಿ ಪಿ.ಜಿ. ಸಜಿ (43) ಹಣ ಕಳಕೊಂಡವರು. ಅವರಿಗೆ ಮೇ 25ರಂದು ಟೆಲಿಗ್ರಾಮ್ ನಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಸಂಪರ್ಕವಾಗಿದ್ದ. ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾಭ ಬರುವುದಾಗಿ ಹೇಳಿ ನಂಬಿಸಿದ್ದಾನೆ. ಅದರಂತೆ, ಅಮೆರಿಕದ ಕ್ರಿಪ್ಟೋ ಕರೆನ್ಸಿಗೆ ಹಣ ಹೂಡಿಕೆ ಮಾಡಲು ಬಿನೇನ್ಸ್ ಏಪ್ ಮತ್ತು ಡಿಫೈ ಏಪ್ ಡೌನ್ಲೋಡ್ ಮಾಡುವಂತೆ ತಿಳಿಸಿದ್ದಾನೆ.
ಅದರಂತೆ ಸಜಿ ಅವರು ತಮ್ಮ ಮೊಬೈಲಿಗೆ ಆ ಏಪ್ ಗಳನ್ನು ಡೌನ್ಲೋಡ್ ಮಾಡಿದ್ದು, ಆ ವ್ಯಕ್ತಿಯ ಸೂಚನೆಯಂತೆ ತನ್ನ ಬ್ಯಾಂಕ್ ಖಾತೆಗಳಿಂದ 1,05,79,711 ರೂ. ಹಣ ವರ್ಗಾಯಿಸಿದ್ದಾರೆ. ಕ್ರಿಪ್ಟೋ ಕರೆನ್ಸಿಯಲ್ಲಿ ಟ್ರೇಡಿಂಗ್ ಮಾಡುವುದಕ್ಕಾಗಿ ಏಪ್ ಖಾತೆಗಳಿಗೆ ಹಣ ವರ್ಗಾವಣೆ ಮಾಡಿದ್ದರು. ಆದರೆ, ಹಣವನ್ನು ಹಿಂತಿರುಗಿ ತೆಗೆಯಲಾಗದೇ ಇದ್ದಾಗ ಮೋಸ ಹೋಗಿರುವುದು ತಿಳಿದುಬಂದಿದ್ದು, ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
A 43-year-old Bengaluru businessman, hailing from Ichalampady in Kadaba taluk of Dakshina Kannada district, lost over Rs 1.05 crore while allegedly attempting to trade in Crypto currency.
04-05-25 09:55 pm
HK News Desk
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
04-05-25 11:26 pm
Mangalore Correspondent
Mangalore, Hate speech, BJP MLA Harish Poonja...
04-05-25 08:49 pm
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
Mp Brijesh Chowta, Suhas Shetty Murder: ಆ್ಯಂಟ...
03-05-25 10:57 pm
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm