ಬ್ರೇಕಿಂಗ್ ನ್ಯೂಸ್
30-05-24 10:58 am Mangalore Correspondent ಕ್ರೈಂ
ಮಂಗಳೂರು, ಮೇ 30: ಅಪರಿಚಿತ ವ್ಯಕ್ತಿಯ ಮಾತು ಕೇಳಿ ಕ್ರಿಪ್ಟೋ ಕರೆನ್ಸಿಯ ವ್ಯವಹಾರ ಮಾಡಲು ಹೋಗಿದ್ದ ಉಪ್ಪಿನಂಗಡಿ ಬಳಿಯ ಇಚ್ಲಂಪಾಡಿ ನಿವಾಸಿ ಯುವಕನೊಬ್ಬ ಒಂದು ಕೋಟಿಗೂ ಹೆಚ್ಚು ಹಣ ಕಳಕೊಂಡ ಘಟನೆ ನಡೆದಿದೆ.
ಇಚ್ಲಂಪಾಡಿ ಗ್ರಾಮದ ಕೆಡೆಂಬೈಲು ಪುಲಿಕ್ಕಲ್ ನಿವಾಸಿ ಪಿ.ಜಿ. ಸಜಿ (43) ಹಣ ಕಳಕೊಂಡವರು. ಅವರಿಗೆ ಮೇ 25ರಂದು ಟೆಲಿಗ್ರಾಮ್ ನಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಸಂಪರ್ಕವಾಗಿದ್ದ. ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾಭ ಬರುವುದಾಗಿ ಹೇಳಿ ನಂಬಿಸಿದ್ದಾನೆ. ಅದರಂತೆ, ಅಮೆರಿಕದ ಕ್ರಿಪ್ಟೋ ಕರೆನ್ಸಿಗೆ ಹಣ ಹೂಡಿಕೆ ಮಾಡಲು ಬಿನೇನ್ಸ್ ಏಪ್ ಮತ್ತು ಡಿಫೈ ಏಪ್ ಡೌನ್ಲೋಡ್ ಮಾಡುವಂತೆ ತಿಳಿಸಿದ್ದಾನೆ.
ಅದರಂತೆ ಸಜಿ ಅವರು ತಮ್ಮ ಮೊಬೈಲಿಗೆ ಆ ಏಪ್ ಗಳನ್ನು ಡೌನ್ಲೋಡ್ ಮಾಡಿದ್ದು, ಆ ವ್ಯಕ್ತಿಯ ಸೂಚನೆಯಂತೆ ತನ್ನ ಬ್ಯಾಂಕ್ ಖಾತೆಗಳಿಂದ 1,05,79,711 ರೂ. ಹಣ ವರ್ಗಾಯಿಸಿದ್ದಾರೆ. ಕ್ರಿಪ್ಟೋ ಕರೆನ್ಸಿಯಲ್ಲಿ ಟ್ರೇಡಿಂಗ್ ಮಾಡುವುದಕ್ಕಾಗಿ ಏಪ್ ಖಾತೆಗಳಿಗೆ ಹಣ ವರ್ಗಾವಣೆ ಮಾಡಿದ್ದರು. ಆದರೆ, ಹಣವನ್ನು ಹಿಂತಿರುಗಿ ತೆಗೆಯಲಾಗದೇ ಇದ್ದಾಗ ಮೋಸ ಹೋಗಿರುವುದು ತಿಳಿದುಬಂದಿದ್ದು, ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
A 43-year-old Bengaluru businessman, hailing from Ichalampady in Kadaba taluk of Dakshina Kannada district, lost over Rs 1.05 crore while allegedly attempting to trade in Crypto currency.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 06:00 pm
HK News Desk
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
Puttur Doctor Dr Keerthana Joshi, Suicide, Ma...
05-08-25 10:34 pm
Dharmasthala Case, Update, 11-12 spot: ಧರ್ಮಸ್...
05-08-25 08:22 pm
06-08-25 05:43 pm
Bangalore Correspondent
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm