ಬ್ರೇಕಿಂಗ್ ನ್ಯೂಸ್
30-05-24 12:32 pm Mangalore Correspondent ಕ್ರೈಂ
ಮಂಗಳೂರು, ಮೇ 30: ಸುರತ್ಕಲ್ ಬಳಿಯ ಕುಳಾಯಿ ಬಾರ್ ಮುಂಭಾಗದಲ್ಲಿ ನಿನ್ನೆ ರಾತ್ರಿ ರೌಡಿ ಶೀಟರ್ ಒಬ್ಬನ ಕೊಲೆಗೆ ಯತ್ನಿಸಿದ ಘಟನೆ ನಡೆದಿದ್ದು, ಆತ ಅಪಾಯದಿಂದ ಪಾರಾಗಿದ್ದಾನೆ. ಮನೋಜ್ ಕೋಡಿಕೆರೆ ಗ್ಯಾಂಗ್ ನವರು ಕೃತ್ಯ ಎಸಗಿದ್ದಾರೆ ಎಂದು ಹಲ್ಲೆಗೀಡಾದ ಭರತ್ ಶೆಟ್ಟಿ ಸುರತ್ಕಲ್ ಠಾಣೆಗೆ ದೂರು ನೀಡಿದ್ದಾನೆ.
ಕೋಡಿಕೆರೆ ನಿವಾಸಿ ಭರತ್ ಶೆಟ್ಟಿ(32) ಹಲ್ಲೆಗೀಡಾದ ವ್ಯಕ್ತಿ. ಈತ ಸುರತ್ಕಲ್ ಮತ್ತು ಪಾಂಡೇಶ್ವರ ಠಾಣೆಯಲ್ಲಿ ಕೊಲೆ ಆರೋಪಿಯಾಗಿದ್ದು, ರೌಡಿ ಶೀಟರ್ ಆಗಿದ್ದಾನೆ. ಈ ಹಿಂದೆ ಕೋಡಿಕೆರೆ ಗ್ಯಾಂಗಿನಲ್ಲೇ ಇದ್ದ ಭರತ್ ಶೆಟ್ಟಿಗೆ ಗ್ಯಾಂಗ್ ಲೀಡರ್ ಮನೋಜ್ ಕೋಡಿಕೆರೆ ಜೊತೆ ವೈಮನಸ್ಸು ಉಂಟಾಗಿತ್ತು. ನಿನ್ನೆ ರಾತ್ರಿ ಕುಳಾಯಿ ಬಾರ್ ಹೊರಗಡೆ ಇದ್ದಾಗ, ಕಾರಿನಲ್ಲಿ ಬಂದಿದ್ದ ಕೋಡಿಕೆರೆ ಗ್ಯಾಂಗಿನ ಚೇತು, ಗುಜ್ಜೆ ಶೈಲು, ರಾಜು ಫರಂಗಿಪೇಟೆ, ಕಿಶನ್ ಕೋಡಿಕೆರೆ ಎಂಬವರು ಭರತ್ ಶೆಟ್ಟಿ ಮೇಲೆ ತಲವಾರಿನಲ್ಲಿ ದಾಳಿ ನಡೆಸಿದ್ದಾರೆ.
ಭರತ್ ಶೆಟ್ಟಿ ಕೈ ಬೆರಳು ಕಟ್ ಆಗಿದ್ದು, ಅಪಾಯ ಅರಿತು ಅಲ್ಲಿಂದ ತಪ್ಪಿಸಿಕೊಂಡಿದ್ದಾನೆ. ಆರೋಪಿಗಳು ಪರಾರಿಯಾಗಿದ್ದಾರೆ. ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Manoj Kodikere gang attacks rowdy sheeter Bharath shetty near kulai. Bharath shetty who was a close aide of Manjo Kodikere had left the gang over personal issues, gang attacked Bharath when we was about to return home from wine store at kulai.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 06:00 pm
HK News Desk
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
Puttur Doctor Dr Keerthana Joshi, Suicide, Ma...
05-08-25 10:34 pm
Dharmasthala Case, Update, 11-12 spot: ಧರ್ಮಸ್...
05-08-25 08:22 pm
06-08-25 05:43 pm
Bangalore Correspondent
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm