ಬ್ರೇಕಿಂಗ್ ನ್ಯೂಸ್
04-12-20 04:03 pm Headline Karnataka News Network ಕ್ರೈಂ
ಬೆಂಗಳೂರು, ಡಿ.3: ಸೈಬರ್ ಖದೀಮರು ಪೊಲೀಸ್ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ ಹಣ ಲಪಟಾಯಿಸಿದ ಸುದ್ದಿ ಮಾಸುವ ಮುನ್ನವೇ ಇದೀಗ ರಾಜಕೀಯ ಮುಖಂಡರ ಹೆಸರಿನಲ್ಲಿ ನಕಲಿ ಖಾತೆ ತೆರೆದು ವಂಚನೆ ಮಾಡುತ್ತಿರುವ ವಿಚಾರ ಬೆಳಕಿಗೆ ಬಂದಿದೆ.
ರಾಜ್ಯ ಬಿಜೆಪಿ ಕಾರ್ಯದರ್ಶಿ ಬಿ.ಎಲ್ . ಸಂತೋಷ್ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ಸೃಷ್ಟಿಸಲಾಗಿದ್ದು, ಅವರ ಪರಿಚಿತರಿಗೆ ಹಾಗೂ ಆತ್ಮೀಯರಿಗೆ ಹಣ ಹಾಕುವಂತೆ ಸಂದೇಶ ರವಾನೆ ಮಾಡಿದ್ದಾರೆ. ಈ ಹಿನ್ನೆಲೆ ಸಂತೋಷ್ ಪರಿಚಯಸ್ಥರಾದ ಅಜಿತ್ ಶೆಟ್ಟಿ ಕಿರಾಡಿ ಎಂಬುವರು 15 ಸಾವಿರ ಹಣ ವರ್ಗಾವಣೆ ಮಾಡಿದ್ದಾರೆ.

ದೂರು ಪ್ರತಿದೂರು ಪ್ರತಿ ಸಂತೋಷ್ ಅವರೇ ಹಣ ಕೇಳಿದ್ದಾರೆ ಎಂದು ಭಾವಿಸಿ ನಾನು ಹಣ ಹಾಕಿದೆ.
ನಂತರ ಅದು ನಕಲಿ ಖಾತೆ ಎಂದು ಗೊತ್ತಾಯಿತು, ತಕ್ಷಣ ಈ ಕುರಿತಾದ ಮಾಹಿತಿಯನ್ನು ಸಂತೋಷ್ ಗಮನಕ್ಕೆ ತಂದಿದ್ದೇನೆ ಎಂದು ಅಜಿತ್ ಶೆಟ್ಟಿ ಕಿರಾಡಿ ಹೇಳಿದ್ದಾರೆ.ಈ ಕುರಿತು ಕೇಂದ್ರ ವಿಭಾಗದ ಸಿಇಎನ್ ಠಾಣೆಯಲ್ಲಿ ರಾಜ್ಯ ಬಿಜೆಪಿ ಸೋಶಿಯಲ್ ಮೀಡಿಯಾ ಮತ್ತು ಐಟಿ ವಿಂಗ್ ಮುಖ್ಯಸ್ಥ ವಿನೋದ್ ಕೃಷ್ಣಮೂರ್ತಿ ದೂರು ದಾಖಲಿಸಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
The Facebook account of BJP leader BL Santosh was allegedly impersonated by miscreants who sought a transaction worth Rs 15,000 from one of Santosh’ acquaintances. A case has been registered at Cyber Crime, Economic Offences and Narcotics (CEN) police station in Bengaluru.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm