ಬ್ರೇಕಿಂಗ್ ನ್ಯೂಸ್
04-12-20 04:03 pm Headline Karnataka News Network ಕ್ರೈಂ
ಬೆಂಗಳೂರು, ಡಿ.3: ಸೈಬರ್ ಖದೀಮರು ಪೊಲೀಸ್ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ ಹಣ ಲಪಟಾಯಿಸಿದ ಸುದ್ದಿ ಮಾಸುವ ಮುನ್ನವೇ ಇದೀಗ ರಾಜಕೀಯ ಮುಖಂಡರ ಹೆಸರಿನಲ್ಲಿ ನಕಲಿ ಖಾತೆ ತೆರೆದು ವಂಚನೆ ಮಾಡುತ್ತಿರುವ ವಿಚಾರ ಬೆಳಕಿಗೆ ಬಂದಿದೆ.
ರಾಜ್ಯ ಬಿಜೆಪಿ ಕಾರ್ಯದರ್ಶಿ ಬಿ.ಎಲ್ . ಸಂತೋಷ್ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ಸೃಷ್ಟಿಸಲಾಗಿದ್ದು, ಅವರ ಪರಿಚಿತರಿಗೆ ಹಾಗೂ ಆತ್ಮೀಯರಿಗೆ ಹಣ ಹಾಕುವಂತೆ ಸಂದೇಶ ರವಾನೆ ಮಾಡಿದ್ದಾರೆ. ಈ ಹಿನ್ನೆಲೆ ಸಂತೋಷ್ ಪರಿಚಯಸ್ಥರಾದ ಅಜಿತ್ ಶೆಟ್ಟಿ ಕಿರಾಡಿ ಎಂಬುವರು 15 ಸಾವಿರ ಹಣ ವರ್ಗಾವಣೆ ಮಾಡಿದ್ದಾರೆ.

ದೂರು ಪ್ರತಿದೂರು ಪ್ರತಿ ಸಂತೋಷ್ ಅವರೇ ಹಣ ಕೇಳಿದ್ದಾರೆ ಎಂದು ಭಾವಿಸಿ ನಾನು ಹಣ ಹಾಕಿದೆ.
ನಂತರ ಅದು ನಕಲಿ ಖಾತೆ ಎಂದು ಗೊತ್ತಾಯಿತು, ತಕ್ಷಣ ಈ ಕುರಿತಾದ ಮಾಹಿತಿಯನ್ನು ಸಂತೋಷ್ ಗಮನಕ್ಕೆ ತಂದಿದ್ದೇನೆ ಎಂದು ಅಜಿತ್ ಶೆಟ್ಟಿ ಕಿರಾಡಿ ಹೇಳಿದ್ದಾರೆ.ಈ ಕುರಿತು ಕೇಂದ್ರ ವಿಭಾಗದ ಸಿಇಎನ್ ಠಾಣೆಯಲ್ಲಿ ರಾಜ್ಯ ಬಿಜೆಪಿ ಸೋಶಿಯಲ್ ಮೀಡಿಯಾ ಮತ್ತು ಐಟಿ ವಿಂಗ್ ಮುಖ್ಯಸ್ಥ ವಿನೋದ್ ಕೃಷ್ಣಮೂರ್ತಿ ದೂರು ದಾಖಲಿಸಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
The Facebook account of BJP leader BL Santosh was allegedly impersonated by miscreants who sought a transaction worth Rs 15,000 from one of Santosh’ acquaintances. A case has been registered at Cyber Crime, Economic Offences and Narcotics (CEN) police station in Bengaluru.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm