ಬ್ರೇಕಿಂಗ್ ನ್ಯೂಸ್
04-12-20 04:03 pm Headline Karnataka News Network ಕ್ರೈಂ
ಬೆಂಗಳೂರು, ಡಿ.3: ಸೈಬರ್ ಖದೀಮರು ಪೊಲೀಸ್ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ ಹಣ ಲಪಟಾಯಿಸಿದ ಸುದ್ದಿ ಮಾಸುವ ಮುನ್ನವೇ ಇದೀಗ ರಾಜಕೀಯ ಮುಖಂಡರ ಹೆಸರಿನಲ್ಲಿ ನಕಲಿ ಖಾತೆ ತೆರೆದು ವಂಚನೆ ಮಾಡುತ್ತಿರುವ ವಿಚಾರ ಬೆಳಕಿಗೆ ಬಂದಿದೆ.
ರಾಜ್ಯ ಬಿಜೆಪಿ ಕಾರ್ಯದರ್ಶಿ ಬಿ.ಎಲ್ . ಸಂತೋಷ್ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ಸೃಷ್ಟಿಸಲಾಗಿದ್ದು, ಅವರ ಪರಿಚಿತರಿಗೆ ಹಾಗೂ ಆತ್ಮೀಯರಿಗೆ ಹಣ ಹಾಕುವಂತೆ ಸಂದೇಶ ರವಾನೆ ಮಾಡಿದ್ದಾರೆ. ಈ ಹಿನ್ನೆಲೆ ಸಂತೋಷ್ ಪರಿಚಯಸ್ಥರಾದ ಅಜಿತ್ ಶೆಟ್ಟಿ ಕಿರಾಡಿ ಎಂಬುವರು 15 ಸಾವಿರ ಹಣ ವರ್ಗಾವಣೆ ಮಾಡಿದ್ದಾರೆ.

ದೂರು ಪ್ರತಿದೂರು ಪ್ರತಿ ಸಂತೋಷ್ ಅವರೇ ಹಣ ಕೇಳಿದ್ದಾರೆ ಎಂದು ಭಾವಿಸಿ ನಾನು ಹಣ ಹಾಕಿದೆ.
ನಂತರ ಅದು ನಕಲಿ ಖಾತೆ ಎಂದು ಗೊತ್ತಾಯಿತು, ತಕ್ಷಣ ಈ ಕುರಿತಾದ ಮಾಹಿತಿಯನ್ನು ಸಂತೋಷ್ ಗಮನಕ್ಕೆ ತಂದಿದ್ದೇನೆ ಎಂದು ಅಜಿತ್ ಶೆಟ್ಟಿ ಕಿರಾಡಿ ಹೇಳಿದ್ದಾರೆ.ಈ ಕುರಿತು ಕೇಂದ್ರ ವಿಭಾಗದ ಸಿಇಎನ್ ಠಾಣೆಯಲ್ಲಿ ರಾಜ್ಯ ಬಿಜೆಪಿ ಸೋಶಿಯಲ್ ಮೀಡಿಯಾ ಮತ್ತು ಐಟಿ ವಿಂಗ್ ಮುಖ್ಯಸ್ಥ ವಿನೋದ್ ಕೃಷ್ಣಮೂರ್ತಿ ದೂರು ದಾಖಲಿಸಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
The Facebook account of BJP leader BL Santosh was allegedly impersonated by miscreants who sought a transaction worth Rs 15,000 from one of Santosh’ acquaintances. A case has been registered at Cyber Crime, Economic Offences and Narcotics (CEN) police station in Bengaluru.
25-10-25 09:33 pm
Bangalore Correspondent
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
25-10-25 09:36 pm
HK News Desk
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
25-10-25 08:08 pm
Mangalore Correspondent
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
Police Commissioner Sudheer Reddy, Mangalore:...
24-10-25 11:57 am
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm