ಬ್ರೇಕಿಂಗ್ ನ್ಯೂಸ್
01-06-24 10:49 pm HK News Desk ಕ್ರೈಂ
ನವದೆಹಲಿ, ಜೂನ್ 1: ಆನ್ಲೈನ್ ಟ್ರೇಡಿಂಗ್ ವಂಚನೆಯಲ್ಲಿ ಸೈಬರ್ ವಂಚಕರು ವಾಟ್ಸಾಪ್ ಮೆಸೆಂಜರ್ ಮೂಲಕ ಉದ್ಯಮಿಯೊಬ್ಬರಿಗೆ ರೂ. 9 ಕೋಟಿಗೂ ಹೆಚ್ಚು ವಂಚಿಸಿದ ಘಟನೆ ನೋಯ್ಡಾದಲ್ಲಿ ನಡೆದಿದೆ.
ರಜತ್ ಬೋತ್ರಾ ಎಂಬವವರು ಮೇ 1 ರಂದು ಸ್ಟಾಕ್ ಮಾರ್ಕೆಟ್ ಟ್ರೇಡಿಂಗ್ ಕುರಿತ ವಾಟ್ಸಾಪ್ ಗ್ರೂಪ್ ಗೆ ಸೇರಿದ್ದರು. ಆನಂತರ, ಹಣ ಹೂಡಿಕೆ ಮಾಡಿ ಮೋಸ ಹೋಗಿದ್ದು ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಮೇ 1ರಂದು ತನ್ನನ್ನು ವಾಟ್ಸಾಪ್ ಗ್ರೂಪ್ ಗೆ ಸೇರಿಸಲಾಗಿತ್ತು. ಗ್ರೂಪ್ ಗೆ ಷೇರು ಮಾರುಕಟ್ಟೆ ವಹಿವಾಟಿನಿಂದ ಲಾಭದ ಬಗ್ಗೆ ಮಾಹಿತಿ ಬರುತ್ತಿತ್ತು. ಅಂದಿನಿಂದ ಸಣ್ಣ ಪ್ರಮಾಣದ ಹೂಡಿಕೆಗಳನ್ನು ಪ್ರಾರಂಭಿಸಿದ್ದರು. ಮೇ 27 ರ ವೇಳೆಗೆ ವಾಟ್ಸಾಪ್ ಲಿಂಕ್ ನಲ್ಲಿ ಹಾಕಿದ್ದ ಷೇರು ವಹಿವಾಟಿನಲ್ಲಿ ರೂ. 9.09 ಕೋಟಿ ಹೂಡಿಕೆ ಮಾಡಿದ್ದರು. ಆದರೆ ಇಷ್ಟಾಗುತ್ತಿದ್ದಂತೆ ಅವರ ಟ್ರೇಡಿಂಗ್ ಖಾತೆಯನ್ನು ಮುಚ್ಚಲಾಗಿತ್ತು ಎಂದು ಸಹಾಯಕ ಪೊಲೀಸ್ ಆಯುಕ್ತ ವಿವೇಕ್ ರಂಜನ್ ಹೇಳಿದ್ದಾರೆ. ದೂರು ಬಂದ ತಕ್ಷಣ ತನಿಖೆ ಆರಂಭಿಸಿದ್ದು, ಅವರ ಬ್ಯಾಂಕ್ ಖಾತೆಯಲ್ಲಿದ್ದ ₹ 1.62 ಕೋಟಿಯನ್ನು ಸ್ಥಗಿತಗೊಳಿಸಿದ್ದೇವೆ ಎಂದು ಅಧಿಕಾರಿ ತಿಳಿಸಿದ್ದಾರೆ.
A businessman has been cheated of over ₹ 9 crore via WhatsApp messenger by cyber thugs in Noida in an online trading fraud, police said today. According to the police, the fraud took place over a period of one month after Rajat Bothra, resident of sector 40, got added to a WhatsApp group about stock market trading on May 1. An FIR was lodged at the Cyber Crime police station in sector 36 on Friday and ₹ 1.62 crore transacted funds have been frozen in the businessman's account, they said, adding further investigations are underway.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm