ಬ್ರೇಕಿಂಗ್ ನ್ಯೂಸ್
03-06-24 11:41 am Udupi Correspondent ಕ್ರೈಂ
ಉಡುಪಿ, ಜೂ. 03: ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಕಾರಿನಲ್ಲಿ ನಿರಂತರ ಅತ್ಯಾಚಾರ ಮಾಡಿರೋ ಪ್ರಕರಣ ದಾಖಲಾಗಿದೆ.
ಅಷ್ಟೇ ಅಲ್ಲ ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿಕೊಳ್ಳುತ್ತಿದ್ದ ವಿಕೃತಕಾಮಿ ಪರಾರಿ ಆಗಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಅಮಾಸೈಬೈಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
25 ವರ್ಷದ ಉದ್ಯಮಿ ಶ್ರೇಯಸ್ ನಾಯ್ಕ ಮೇಲೆ ಪೋಕ್ಸೋ ಪ್ರಕರಣ ದಾಖಲಾಗಿದೆ. ಕಳೆದ ಮೇ 18ರಂದು ಪ್ರಕರಣ ದಾಖಲಾಗಿದ್ದು, ಶ್ರೇಯಸ್ ನಾಯ್ಕ್ ತಲೆಮರೆಸಿಕೊಂಡಿದ್ದಾನೆ.
ಶಾಲೆಗೆ ಹೋಗುವ ವಿದ್ಯಾರ್ಥಿನಿಯರನ್ನೇ ಟಾರ್ಗೆಟ್ ಮಾಡುತ್ತಿದ್ದ ಶ್ರೇಯಸ್ ಲೈಂಗಿಕ ದೌರ್ಜನ್ಯ ನಡೆಸಿ ಅದನ್ನ ವಿಡಿಯೋ ಮಾಡಿಕೊಳ್ಳುತ್ತಿದ್ದ ಎನ್ನಲಾಗಿದೆ.
ಈಗ ಬಾಲಕಿಯೊಬ್ಬಳ ಮೇಲೆ ಕಳೆದ ಒಂದು ವರ್ಷದಿಂದ ನಿರಂತರ ಅತ್ಯಾಚಾರವೆಸಗಿದ್ದಾನೆ. ಬಾಲಕಿಯನ್ನು ಹಾಲಾಡಿ ರಸ್ತೆ ಹೆಗ್ಗೋಡ್ಲುವಿನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕಾರಿನಲ್ಲಿ ಅತ್ಯಾಚಾರ ಎಸಗಿ ಅದರ ವಿಡಿಯೋ ಮಾಡಿ ಬಾಲಕಿಯನ್ನ ಹೆದರಿಸಿ ಪದೇ ಪದೇ ಅತ್ಯಾಚಾರ ಎಸಗುತ್ತಿದ್ದ ಆರೋಪ ಕೇಳಿಬಂದಿದೆ. ಬಾಲಕಿ ಗರ್ಭವತಿ ಆಗಿದ್ದರಿಂದ ಪ್ರಕರಣ ಈಗ ಬೆಳಕಿಗೆ ಬಂದಿದೆ.
ತಲೆಮರೆಸಿಕೊಂಡಿರುವ ಶ್ರೇಯಸ್ಗಾಗಿ ಕುಂದಾಪುರ ತಾಲೂಕಿನ ಅಮಾಸೈಬೈಲ್ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.
ಸಂತ್ರಸ್ತೆಯ ಹೇಳಿಕೆಯನ್ನು ಆಧರಿಸಿ ಸೈಬರ್ ಪೊಲೀಸರು ಆರೋಪಿ ಮನೆಯಿಂದ ಲ್ಯಾಪ್ಟಾಪ್ಗಳನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯು ಲ್ಯಾಪ್ಟಾಪ್ಗೆ ಪಾಸ್ವರ್ಡ್ ಹಾಕಿದ್ದು, ವಿಡಿಯೋಗಳನ್ನು ವಶಕ್ಕೆ ಪಡೆಯಲು ಪೊಲೀಸರು ಮುಂದಾಗಿದ್ದಾರೆ.
ಮೇ18 ರಂದು ಆರೋಪಿ ಶ್ರೇಯಸ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಪ್ರಕರಣ ದಾಖಲಾಗುತ್ತಲೇ ಆರೋಪಿ ತಲೆಮರೆಸಿಕೊಂಡಿದ್ದಾನೆ. ಆರೋಪಿ ಶ್ರೇಯಸ್ ಬಂಧನಕ್ಕೆ ವಿಶೇಷ ತನಿಖಾ ತಂಡ ರಚನೆ ಮಾಡಲಾಗಿದ್ದು, ಸದ್ಯ ತಲೆಮರೆಸಿಕೊಂಡಿರುವ ಶ್ರೇಯಸ್ಗಾಗಿ ಪೊಲೀಸರ ಹುಡುಕಾಟ ಆರಂಭಿಸಿದ್ದಾರೆ.
Kundapur 23 year old Shreyas a businessman runs after rape complaint filed, it is alleged that he was targetting school girls Take them in car and then have sex with them.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am