ಬ್ರೇಕಿಂಗ್ ನ್ಯೂಸ್
08-06-24 08:46 pm Mangalore Correspondent ಕ್ರೈಂ
ಮಂಗಳೂರು, ಜೂನ್ 8: 19 ವರ್ಷದ ಯುವತಿಯನ್ನು ಖಾಸಗಿ ಬಸ್ಸಿನಲ್ಲಿ ಚುಡಾಯಿಸಿದ್ದಲ್ಲದೆ, ಸೊಂಟಕ್ಕೆ ಕೈಹಾಕಿ ಮಾನಭಂಗಕ್ಕೆ ಯತ್ನಿಸಿದ ಘಟನೆ ನಡೆದಿದ್ದು, ಆರೋಪಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಯುವತಿ ನಾಗುರಿಯ ಎಸ್.ಕೆ ಗ್ರೂಪ್ ಆಫ್ ಕಂಪನಿಯಲ್ಲಿ ಪ್ರೊಡಕ್ಟ್ ಸೇಲ್ ಮಾಡುತ್ತಿದ್ದು, ಜೂನ್ 7ರಂದು ಬೆಳಗ್ಗೆ 9.15 ಗಂಟೆಗೆ ಸ್ಟೇಟ್ ಬ್ಯಾಂಕ್ ಕಡೆಯಿಂದ ಬಜಪೆ ಕಡೆಗೆ ತೆರಳುವ ಬಸ್ಸಿನಲ್ಲಿ ಹೊರಟಿದ್ದಳು. ಇದೇ ಸಂದರ್ಭದಲ್ಲಿ ಬಜಪೆ ನಿವಾಸಿ ಕಲಂದರ್ ಶಾಫಿ(31) ಎಂಬ ಯುವಕ ಹಿಂಬಾಲಿಸಿಕೊಂಡು ಯುವತಿ ಕುಳಿತುಕೊಂಡಿದ್ದ ಸೀಟಿನ ಹಿಂಬದಿಯಲ್ಲಿ ಕುಳಿತಿದ್ದ. ಆರೋಪಿ ಯುವಕ, ಬಸ್ಸಿನಲ್ಲಿದ್ದ ಯುವತಿಯ ಸೊಂಟಕ್ಕೆ ಕೈ ಹಾಕಿದ್ದು ಲೈಂಗಿಕ ಕಿರುಕುಳ ನೀಡಿದ್ದಾನೆ. ಯುವತಿ ಕಿರುಚಾಡಿದ್ದು, ಈ ಸಂದರ್ಭದಲ್ಲಿ ಇತರೇ ಸಾರ್ವಜನಿಕರು ಸೇರಿ ಆತನ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಆನಂತರ, ಬಸ್ ಬಳ್ಳಾಲ್ ಬಾಗ್ ತಲುಪಿದಾಗ ಯುವಕ ಓಡಿ ತಪ್ಪಿಸಲು ಯತ್ನಿಸಿದ್ದು ಆರೋಪಿಯನ್ನು ಹಿಡಿದು ಸಾರ್ವಜನಿಕರು ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನೆ ಬಗ್ಗೆ ಯುವತಿ ನೀಡಿದ ದೂರಿನಂತೆ ಆರೋಪಿ ವಿರುದ್ಧ ಪಾಂಡೇಶ್ವರ ಠಾಣೆಯಲ್ಲಿ 354ಎ ಮತ್ತು 354ಡಿ ಅಡಿ ಕೇಸು ದಾಖಲಾಗಿದೆ. ಸಾರ್ವಜನಿಕರು ತನ್ನ ಮೇಲೆ ಹಲ್ಲೆ ನಡೆಸಿಲ್ಲ ಎಂದು ಆರೋಪಿ ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ.
Mangalore 31 year old thrashed arrested over touching girl and misbehaving in bus. The arrested has been identified as Kalandar Shafi.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am