ಬ್ರೇಕಿಂಗ್ ನ್ಯೂಸ್
08-06-24 08:46 pm Mangalore Correspondent ಕ್ರೈಂ
ಮಂಗಳೂರು, ಜೂನ್ 8: 19 ವರ್ಷದ ಯುವತಿಯನ್ನು ಖಾಸಗಿ ಬಸ್ಸಿನಲ್ಲಿ ಚುಡಾಯಿಸಿದ್ದಲ್ಲದೆ, ಸೊಂಟಕ್ಕೆ ಕೈಹಾಕಿ ಮಾನಭಂಗಕ್ಕೆ ಯತ್ನಿಸಿದ ಘಟನೆ ನಡೆದಿದ್ದು, ಆರೋಪಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಯುವತಿ ನಾಗುರಿಯ ಎಸ್.ಕೆ ಗ್ರೂಪ್ ಆಫ್ ಕಂಪನಿಯಲ್ಲಿ ಪ್ರೊಡಕ್ಟ್ ಸೇಲ್ ಮಾಡುತ್ತಿದ್ದು, ಜೂನ್ 7ರಂದು ಬೆಳಗ್ಗೆ 9.15 ಗಂಟೆಗೆ ಸ್ಟೇಟ್ ಬ್ಯಾಂಕ್ ಕಡೆಯಿಂದ ಬಜಪೆ ಕಡೆಗೆ ತೆರಳುವ ಬಸ್ಸಿನಲ್ಲಿ ಹೊರಟಿದ್ದಳು. ಇದೇ ಸಂದರ್ಭದಲ್ಲಿ ಬಜಪೆ ನಿವಾಸಿ ಕಲಂದರ್ ಶಾಫಿ(31) ಎಂಬ ಯುವಕ ಹಿಂಬಾಲಿಸಿಕೊಂಡು ಯುವತಿ ಕುಳಿತುಕೊಂಡಿದ್ದ ಸೀಟಿನ ಹಿಂಬದಿಯಲ್ಲಿ ಕುಳಿತಿದ್ದ. ಆರೋಪಿ ಯುವಕ, ಬಸ್ಸಿನಲ್ಲಿದ್ದ ಯುವತಿಯ ಸೊಂಟಕ್ಕೆ ಕೈ ಹಾಕಿದ್ದು ಲೈಂಗಿಕ ಕಿರುಕುಳ ನೀಡಿದ್ದಾನೆ. ಯುವತಿ ಕಿರುಚಾಡಿದ್ದು, ಈ ಸಂದರ್ಭದಲ್ಲಿ ಇತರೇ ಸಾರ್ವಜನಿಕರು ಸೇರಿ ಆತನ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಆನಂತರ, ಬಸ್ ಬಳ್ಳಾಲ್ ಬಾಗ್ ತಲುಪಿದಾಗ ಯುವಕ ಓಡಿ ತಪ್ಪಿಸಲು ಯತ್ನಿಸಿದ್ದು ಆರೋಪಿಯನ್ನು ಹಿಡಿದು ಸಾರ್ವಜನಿಕರು ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನೆ ಬಗ್ಗೆ ಯುವತಿ ನೀಡಿದ ದೂರಿನಂತೆ ಆರೋಪಿ ವಿರುದ್ಧ ಪಾಂಡೇಶ್ವರ ಠಾಣೆಯಲ್ಲಿ 354ಎ ಮತ್ತು 354ಡಿ ಅಡಿ ಕೇಸು ದಾಖಲಾಗಿದೆ. ಸಾರ್ವಜನಿಕರು ತನ್ನ ಮೇಲೆ ಹಲ್ಲೆ ನಡೆಸಿಲ್ಲ ಎಂದು ಆರೋಪಿ ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ.
Mangalore 31 year old thrashed arrested over touching girl and misbehaving in bus. The arrested has been identified as Kalandar Shafi.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
05-08-25 10:39 pm
Bangalore Correspondent
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm