ಬ್ರೇಕಿಂಗ್ ನ್ಯೂಸ್
08-06-24 08:46 pm Mangalore Correspondent ಕ್ರೈಂ
ಮಂಗಳೂರು, ಜೂನ್ 8: 19 ವರ್ಷದ ಯುವತಿಯನ್ನು ಖಾಸಗಿ ಬಸ್ಸಿನಲ್ಲಿ ಚುಡಾಯಿಸಿದ್ದಲ್ಲದೆ, ಸೊಂಟಕ್ಕೆ ಕೈಹಾಕಿ ಮಾನಭಂಗಕ್ಕೆ ಯತ್ನಿಸಿದ ಘಟನೆ ನಡೆದಿದ್ದು, ಆರೋಪಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಯುವತಿ ನಾಗುರಿಯ ಎಸ್.ಕೆ ಗ್ರೂಪ್ ಆಫ್ ಕಂಪನಿಯಲ್ಲಿ ಪ್ರೊಡಕ್ಟ್ ಸೇಲ್ ಮಾಡುತ್ತಿದ್ದು, ಜೂನ್ 7ರಂದು ಬೆಳಗ್ಗೆ 9.15 ಗಂಟೆಗೆ ಸ್ಟೇಟ್ ಬ್ಯಾಂಕ್ ಕಡೆಯಿಂದ ಬಜಪೆ ಕಡೆಗೆ ತೆರಳುವ ಬಸ್ಸಿನಲ್ಲಿ ಹೊರಟಿದ್ದಳು. ಇದೇ ಸಂದರ್ಭದಲ್ಲಿ ಬಜಪೆ ನಿವಾಸಿ ಕಲಂದರ್ ಶಾಫಿ(31) ಎಂಬ ಯುವಕ ಹಿಂಬಾಲಿಸಿಕೊಂಡು ಯುವತಿ ಕುಳಿತುಕೊಂಡಿದ್ದ ಸೀಟಿನ ಹಿಂಬದಿಯಲ್ಲಿ ಕುಳಿತಿದ್ದ. ಆರೋಪಿ ಯುವಕ, ಬಸ್ಸಿನಲ್ಲಿದ್ದ ಯುವತಿಯ ಸೊಂಟಕ್ಕೆ ಕೈ ಹಾಕಿದ್ದು ಲೈಂಗಿಕ ಕಿರುಕುಳ ನೀಡಿದ್ದಾನೆ. ಯುವತಿ ಕಿರುಚಾಡಿದ್ದು, ಈ ಸಂದರ್ಭದಲ್ಲಿ ಇತರೇ ಸಾರ್ವಜನಿಕರು ಸೇರಿ ಆತನ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಆನಂತರ, ಬಸ್ ಬಳ್ಳಾಲ್ ಬಾಗ್ ತಲುಪಿದಾಗ ಯುವಕ ಓಡಿ ತಪ್ಪಿಸಲು ಯತ್ನಿಸಿದ್ದು ಆರೋಪಿಯನ್ನು ಹಿಡಿದು ಸಾರ್ವಜನಿಕರು ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನೆ ಬಗ್ಗೆ ಯುವತಿ ನೀಡಿದ ದೂರಿನಂತೆ ಆರೋಪಿ ವಿರುದ್ಧ ಪಾಂಡೇಶ್ವರ ಠಾಣೆಯಲ್ಲಿ 354ಎ ಮತ್ತು 354ಡಿ ಅಡಿ ಕೇಸು ದಾಖಲಾಗಿದೆ. ಸಾರ್ವಜನಿಕರು ತನ್ನ ಮೇಲೆ ಹಲ್ಲೆ ನಡೆಸಿಲ್ಲ ಎಂದು ಆರೋಪಿ ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ.
Mangalore 31 year old thrashed arrested over touching girl and misbehaving in bus. The arrested has been identified as Kalandar Shafi.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm