ಬ್ರೇಕಿಂಗ್ ನ್ಯೂಸ್
08-06-24 10:27 pm Mangalore Correspondent ಕ್ರೈಂ
ಉಳ್ಳಾಲ, ಜೂ.8: ನೇಪಾಳ ಮೂಲದ ಅಪ್ರಾಪ್ತ ಬಾಲಕಿಯೊಬ್ಬಳು ತೊಕ್ಕೊಟ್ಟು, ಚೆಂಬುಗುಡ್ಡೆಯ ಬಾಡಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ. ನೇಪಾಳ ಮೂಲದ ರಬೀನ ಬಿ.ಕೆ (16)ಮೃತ ಅಪ್ರಾಪ್ತ ಬಾಲಕಿ.
ತೊಕ್ಕೊಟ್ಟು ವೃಂದಾವನ ಹೊಟೇಲಿನ ಪಕ್ಕದಲ್ಲಿ ಫಾಸ್ಟ್ ಫುಡ್ ಕಮ್ ಕ್ಯಾಂಟೀನ್ ನಡೆಸುತ್ತಿದ್ದ ನೇಪಾಳ ಮೂಲದ ರಾಮ್ ಶರಣ್ ಎಂಬವರು ತನ್ನ ಪತ್ನಿ ಮತ್ತು ನಾಲ್ಕು ಮಕ್ಕಳೊಂದಿಗೆ ತೊಕ್ಕೊಟ್ಟು, ಚೆಂಬುಗುಡ್ಡೆಯಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ರಾಮ್ ಶರಣ್ ಅವರ ಎರಡನೇ ಮಗಳಾದ ರಬೀನಾ ನೇಪಾಳದಲ್ಲಿ ಎಂಟನೇ ತರಗತಿ ಓದುತ್ತಿದ್ದು, ಆಕೆಯನ್ನ ಮಂಗಳೂರಲ್ಲೇ ಓದಿಸುವ ಸಲುವಾಗಿ ತಿಂಗಳ ಹಿಂದೆ ಪೋಷಕರು ತೊಕ್ಕೊಟ್ಟಿಗೆ ಕರೆ ತಂದಿದ್ದರು. ಆದರೆ ರಬೀನ ತಾನು ನೇಪಾಳದಲ್ಲೇ ಓದು ಮುಂದುವರಿಸೋದಾಗಿ ಹಠ ಹಿಡಿದಿದ್ದು ಈ ಬಗ್ಗೆ ಪೋಷಕರಲ್ಲಿ ಗಲಾಟೆ ನಡೆಸುತ್ತಿದ್ದಳು ಎನ್ನಲಾಗಿದೆ.
ಶನಿವಾರ ಮಧ್ಯಾಹ್ನ ರಬೀನಳ ತಾಯಿ ರಮೀಲ ಅವರು ಚಿಕ್ಕ ಮಕ್ಕಳನ್ನ ಶಾಲೆಯಿಂದ ಮನೆಗೆ ಕರೆತರಲು ಹೋಗಿದ್ದ ವೇಳೆ ರಬೀನಾ ಮನೆಯ ಶೌಚಾಲಯದ ಕಬ್ಬಿಣದ ಸಲಾಕೆಗೆ ಚೂಡಿದಾರದ ಶಾಲಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಉಳ್ಳಾಲ ಠಾಣೆ ಪೊಲೀಸರು ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ. ಮೃತ ರಬೀನ ತಂದೆ, ತಾಯಿ, ಇಬ್ಬರು ಸಹೋದರಿಯರು, ಓರ್ವ ಸಹೋದರನನ್ನ ಅಗಲಿದ್ದಾಳೆ.
16 year old girl from Nepal commits suicide at Thokottu in Mangalore. The deceased has been identified as Rabina. She wanted to continue her studies at Nepal for which her parents were objecting and asked her to study here in Mangalore for which she has taken this extreme step it is said.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
05-08-25 10:39 pm
Bangalore Correspondent
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm