ಬ್ರೇಕಿಂಗ್ ನ್ಯೂಸ್
12-06-24 10:26 pm HK News Desk ಕ್ರೈಂ
ಗೋಕರ್ಣ, ಜೂ 12: ಗೋವಾದಿಂದ ಅಕ್ರಮವಾಗಿ ಮದ್ಯವನ್ನು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನ ಓಂ ಬೀಚ್ ಬಳಿ ಬಂಧಿಸುವಲ್ಲಿ ಗೋಕರ್ಣ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಾರವಾರದ ಕದ್ರಾ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿ ಸಂತೋಷ ಲಮಾಣಿ ಈತನೇ ಪ್ರಮುಖ ಆರೋಪಿಯಾಗಿದ್ದು, ತನ್ನ ಕಾರಿನಲ್ಲಿ 1 ಲಕ್ಷ ರೂ. ಗೂ ಅಧಿಕ ಮೌಲ್ಯದ ಗೋವಾದ ಅಕ್ರಮ ಮದ್ಯವನ್ನು ಗೋಕರ್ಣದಲ್ಲಿರುವ ಕೆಲವು ರೆಸಾರ್ಟ್ ಹಾಗೂ ಹೋಮ್ ಸ್ಟೇಗಳಿಗೆ ಪೂರೈಕೆ ಮಾಡಲು ಸಾಗಾಟ ಮಾಡುತ್ತಿದ್ದ ಎನ್ನಲಾಗಿದೆ.
ಈ ಕುರಿತು ಖಚಿತ ಮಾಹಿತಿ ಮೇರೆಗೆ ಗೋಕರ್ಣ ಪೊಲೀಸರು ದಾಳಿ ನಡೆಸಿ ಆರೋಪಿಯಾದ ಪೊಲೀಸ್ ಸಿಬ್ಬಂದಿ ಸಂತೋಷ ಲಮಾಣಿ, ಇನ್ನೋರ್ವ ಆರೋಪಿ, ಕಾರು, ಮದ್ಯವನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.
ಪೊಲೀಸ್ ಸಿಬ್ಬಂದಿಯೇ ಈ ಅಕ್ರಮ ದಂಧೆಯಲ್ಲಿ ತೊಡಗಿಕೊಂಡಿದ್ದ ಎನ್ನುವುದು ಪೊಲೀಸ್ ಇಲಾಖೆಗೆ ಒಂದು ಕಪ್ಪು ಚುಕ್ಕೆ ಎಂಬಂತಾಗಿದೆ. ಈ ಕುರಿತು ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡಿದ್ದಾರೆ.
ಪೊಲೀಸ್ ಆಗಿರುವುದರಿಂದ ಯಾರೂ ತಪಾಸಣೆ ಮಾಡೊಲ್ಲವೆಂಬ ದುರ್ಬುದ್ಧಿಯಿಂದ ಗೋವಾದಿಂದ ಅಕ್ರಮ ಮದ್ಯ ತಂದು ಬೀಚ್ನಲ್ಲಿ ಮಾರುತ್ತಿದ್ದ. ಸದ್ಯ ಪ್ರಕರಣ ಸಂಬಂಧ ಗೋಕರ್ಣ ಠಾಣೆಯಲ್ಲಿ ಪೊಲೀಸಪ್ಪನ ವಿರುದ್ಧ ಪ್ರಕರಣ ದಾಖಲಾಗಿದೆ.
Gokarna police constable arrested for supply of illegal alcohol from Goa to Karnataka. The arrested has been identified as Santosh Lamani. He was arrested with 1 lakh worth bottles by karwar police.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm