ಬ್ರೇಕಿಂಗ್ ನ್ಯೂಸ್
12-06-24 10:26 pm HK News Desk ಕ್ರೈಂ
ಗೋಕರ್ಣ, ಜೂ 12: ಗೋವಾದಿಂದ ಅಕ್ರಮವಾಗಿ ಮದ್ಯವನ್ನು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನ ಓಂ ಬೀಚ್ ಬಳಿ ಬಂಧಿಸುವಲ್ಲಿ ಗೋಕರ್ಣ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಾರವಾರದ ಕದ್ರಾ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿ ಸಂತೋಷ ಲಮಾಣಿ ಈತನೇ ಪ್ರಮುಖ ಆರೋಪಿಯಾಗಿದ್ದು, ತನ್ನ ಕಾರಿನಲ್ಲಿ 1 ಲಕ್ಷ ರೂ. ಗೂ ಅಧಿಕ ಮೌಲ್ಯದ ಗೋವಾದ ಅಕ್ರಮ ಮದ್ಯವನ್ನು ಗೋಕರ್ಣದಲ್ಲಿರುವ ಕೆಲವು ರೆಸಾರ್ಟ್ ಹಾಗೂ ಹೋಮ್ ಸ್ಟೇಗಳಿಗೆ ಪೂರೈಕೆ ಮಾಡಲು ಸಾಗಾಟ ಮಾಡುತ್ತಿದ್ದ ಎನ್ನಲಾಗಿದೆ.
ಈ ಕುರಿತು ಖಚಿತ ಮಾಹಿತಿ ಮೇರೆಗೆ ಗೋಕರ್ಣ ಪೊಲೀಸರು ದಾಳಿ ನಡೆಸಿ ಆರೋಪಿಯಾದ ಪೊಲೀಸ್ ಸಿಬ್ಬಂದಿ ಸಂತೋಷ ಲಮಾಣಿ, ಇನ್ನೋರ್ವ ಆರೋಪಿ, ಕಾರು, ಮದ್ಯವನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.
ಪೊಲೀಸ್ ಸಿಬ್ಬಂದಿಯೇ ಈ ಅಕ್ರಮ ದಂಧೆಯಲ್ಲಿ ತೊಡಗಿಕೊಂಡಿದ್ದ ಎನ್ನುವುದು ಪೊಲೀಸ್ ಇಲಾಖೆಗೆ ಒಂದು ಕಪ್ಪು ಚುಕ್ಕೆ ಎಂಬಂತಾಗಿದೆ. ಈ ಕುರಿತು ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡಿದ್ದಾರೆ.
ಪೊಲೀಸ್ ಆಗಿರುವುದರಿಂದ ಯಾರೂ ತಪಾಸಣೆ ಮಾಡೊಲ್ಲವೆಂಬ ದುರ್ಬುದ್ಧಿಯಿಂದ ಗೋವಾದಿಂದ ಅಕ್ರಮ ಮದ್ಯ ತಂದು ಬೀಚ್ನಲ್ಲಿ ಮಾರುತ್ತಿದ್ದ. ಸದ್ಯ ಪ್ರಕರಣ ಸಂಬಂಧ ಗೋಕರ್ಣ ಠಾಣೆಯಲ್ಲಿ ಪೊಲೀಸಪ್ಪನ ವಿರುದ್ಧ ಪ್ರಕರಣ ದಾಖಲಾಗಿದೆ.
Gokarna police constable arrested for supply of illegal alcohol from Goa to Karnataka. The arrested has been identified as Santosh Lamani. He was arrested with 1 lakh worth bottles by karwar police.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 12:35 pm
HK News Staffer
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm