ಬ್ರೇಕಿಂಗ್ ನ್ಯೂಸ್
07-08-20 12:45 pm Headline Karnataka News Network ಕ್ರೈಂ
ಬಂಟ್ವಾಳ, ಆಗಸ್ಟ್ 07: ಬೈಕ್ ಅಪಘಾತವನ್ನು ಮುಂದಿಟ್ಟು ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆಗೆ ಪ್ರತೀಕಾರಕ್ಕೆ ಯತ್ನಿಸಲಾಗಿದೆ ಎಂದು ಸ್ಥಾಪಿತ ಹಿತಾಸಕ್ತಿಗಳು ಬಿಂಬಿಸಲು ಹೊರಟ ವಿಚಾರ ಬೆಳಕಿಗೆ ಬಂದಿದೆ.
ಮಧ್ಯಾಹ್ನ 12.30ರ ಸುಮಾರಿಗೆ ಶರತ್ ಮಡಿವಾಳ ಕೊಲೆ ಆರೋಪಿ ಶರೀಫ್ ತನ್ನ ಬೈಕ್ ನಲ್ಲಿ ಮಸೀದಿಗೆ ತೆರಳುತ್ತಿದ್ದ ಸಂದರ್ಭ ಎದುರಿನಿಂದ ಬಂದ ಬೈಕ್ ಒಂದಕ್ಕೆ ಅಪಘಾತ ವಾಗಿತ್ತು. ಈ ವೇಳೆ, ಶರೀಫ್ ಮತ್ತು ಬೈಕ್ ನವರಿಗೆ ಗಲಾಟೆ ನಡೆದು ನವೀನ್ ಎಂಬಾತನ ಮೇಲೆ ಹಲ್ಲೆ ನಡೆಸಿದ್ದೂ ಆಗಿತ್ತು. ಇದೇ ಘಟನೆ ಹಿನ್ನೆಲೆಯಲಿ ನವೀನ್ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ. ಈಗ ಅದೇ ಚಿಕ್ಕ ಅಪಘಾತ ಘಟನೆಯನ್ನು ಕೆಲವು ಸ್ವಹಿತಾಸಕ್ತಿ ಆಧರಿತ ಸಂಘಟನೆಗಳು ಕೊಲೆ ಯತ್ನ ಎಂಬುದಾಗಿ ಬಿಂಬಿಸುತ್ತಿವೆ. ಅಲ್ಲದೆ, ಆರೋಪಿ ಶರೀಫ್ ನನ್ನು ಕೂಡ ಆಸ್ಪತ್ರೆಗೆ ದಾಖಲಿಸಿ, ಆರೋಪಿ ಮೂಲಕ ಅದೇ ರೀತಿಯ ಹೇಳಿಕೆ ಕೊಡುವಂತೆ ಮಾಡಿದ್ದಾರೆ.

ಸಜಿಪ ಮುಡ್ನೂರು ಬಳಿಯ ಆಲಾಡಿ ಎಂಬಲ್ಲಿ ಈ ಘಟನೆ ನಡೆದಿದ್ದು ಅದು ಮುಸ್ಲಿಂ ಜನಸಂಖ್ಯೆ ಹೆಚ್ಚಿರುವ ಪ್ರದೇಶವಾಗಿದೆ. ಅಲ್ಲದೆ, ಯಾವಾಗಲೂ ಜನ ಓಡಾಡುವ ರಸ್ತೆಯಲ್ಲಿಯೇ ಈ ಅಪಘಾತ ನಡೆದಿತ್ತು. ಆದರೆ ಇದೇ ಬೈಕ್ ಅಪಘಾತವನ್ನೇ ಮುಂದಿಟ್ಟು ಕೆಲವರು ಉದ್ದೇಶಪೂರ್ವಕ ಕೋಮುಭಾವನೆ ಕೆರಳಿಸಲು ಯತ್ನಿಸುತ್ತಿದ್ದಾರೆ ಅನ್ನುವ ಮಾತು ಕೇಳಿಬರುತ್ತಿದೆ.
ಇಷ್ಟಕ್ಕೂ ಶರೀಫ್ ಕಾಲಿಗೆ ತರಚಿದ ಗಾಯ ಮಾತ್ರ ಆಗಿರುವುದು ಆತನ ಹೇಳಿಕೆ ಪೊಲೀಸರಿಗೂ ಸಂಶಯ ಹುಟ್ಟಿಸಿದೆ. ಮುಸ್ಲಿಂ ಬಾಹುಳ್ಯ ಇರುವ ಪ್ರದೇಶದಲ್ಲಿ ಶರೀಫ್ ಮೇಲೆ ಕೊಲೆಗೆ ಯತ್ನ ನಡೆದಿರಬಹುದಾ ಎನ್ನುವ ಪ್ರಶ್ನೆಯೂ ಮೂಡುತ್ತಿದೆ. ಈ ಬಗ್ಗೆ ಬಂಟ್ವಾಳ ಪೊಲೀಸರು ಕೂಡ ಎಚ್ಚತ್ತುಕೊಂಡಿದ್ದು ಸ್ಥಾಪಿತ ಹಿತಾಸಕ್ತಿಯ ಸುದ್ದಿಯ ಬೆನ್ನತ್ತಿದ್ದಾರೆ.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
30-07-26 09:24 pm
HK News Staffer
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm