ಬ್ರೇಕಿಂಗ್ ನ್ಯೂಸ್
05-12-20 11:55 am Headline Karnataka News Network ಕ್ರೈಂ
ಚಿಕ್ಕಮಗಳೂರು, ಡಿ.5a: ಆಂಟಿ ಪ್ರೀತ್ಸೇ ಎಂದು ಹಿಂದೆ ಬಿದ್ದಿದ್ದ ಯುವಕನ ಪ್ರೀತಿಯನ್ನು ನಿರಾಕರಿಸಿದ ವಿವಾಹಿತ ಮಹಿಳೆಗೆ ಪಾಗಲ್ ಪ್ರೇಮಿ ಬೆಂಕಿ ಹಚ್ಚಿ ಕೊಲೆ ಮಾಡಿರುವ ಘಟನೆ ಮೂಡಿಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ತಾಲೂಕಿನ ಬಿಳಗುಳ ಗ್ರಾಮದ ವಿಶ್ವನಾಥ ಶೆಟ್ಟಿ ಎಂಬುವರ ಪುತ್ರಿ ಸವಿತಾ (40) ಪಾಗಲ್ ಪ್ರೇಮಿಯ ಪೈಶಾಚಿಕ ಕೃತ್ಯಕ್ಕೆ ಬಲಿಯಾದ ನತದೃಷ್ಟ ಮಹಿಳೆ.
ಸವಿತಾಳ ಮೇಲೆ ಬೆಂಕಿ ಹಚ್ಚಿದ ಪಾಗಲ್ ಪ್ರೇಮಿ ನಂದೀಶ್ಗೌಡನಿಗೆ ಸುಟ್ಟ ಗಾಯಗಳಾಗಿದ್ದು , ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ವಿವಾಹಿತಳಾಗಿದ್ದ ಸವಿತಾ ಪತಿಯನ್ನು ತೊರೆದು ಬಿಳಗುಳದಲ್ಲಿ ಪ್ರತ್ಯೇಕವಾಗಿ ವಾಸಿಸುತ್ತಾ ಸಮೀಪದ ಕೊಲ್ಲಿ ಬೆಲ್ ಹೋಂ ಸ್ಟೇಯಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದಳು.
ಪಕ್ಕದ ಎಸ್ಟೇಟ್ವೊಂದರಲ್ಲಿ ಚಾಲಕನಾಗಿದ್ದ 28 ವರ್ಷದ ನಂದೀಶ್ಗೌಡ 40 ವರ್ಷದ ಸವಿತಾಳನ್ನು ಪ್ರೀತಿಸುವಂತೆ ಪದೇ ಪದೇ ಒತ್ತಾಯಿಸುತ್ತಿದ್ದ ಎನ್ನಲಾಗಿದೆ.
ತನಗಿಂತ 12 ವರ್ಷ ಕಿರಿಯವನಾದ ನಂದೀಶ್ಗೌಡನನ್ನು ಪ್ರೀತಿಸಲು ಸವಿತಾ ನಿರಾಕರಿಸಿದ್ದಳು. ಸವಿತಾಳ ಈ ಧೋರಣೆಯಿಂದ ಕೋಪಗೊಂಡ ಪಾಗಲ್ ಪ್ರೇಮಿ ಕಳೆದ ಭಾನುವಾರ ಹೋಂ ಸ್ಟೇಯಲ್ಲಿ ಅಡುಗೆ ಕೆಲಸ ಮಾಡಿಕೊಂಡು ಮನೆಗೆ ಹಿಂದಿರುಗುತ್ತಿದ್ದ ಸವಿತಾಳ ಮೈಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾನೆ.
ಸುಟ್ಟ ಗಾಯಗಳಿಂದ ತೀವ್ರವಾಗಿ ಗಾಯಗೊಂಡಿದ್ದ ಸವಿತಾ ಮತ್ತು ನಂದೀಶ್ಗೌಡನನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಸವಿತಾ ಮೃತಪಟ್ಟಿದ್ದಾಳೆ.
ನಂದೀಶ್ಗೌಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು , ಆತನ ಪ್ರೀತಿ ನಿರಾಕರಿಸಿದ್ದಕ್ಕೆ ಈ ಕೃತ್ಯವೆಸಗಿದ್ದಾನೆ ಎಂದು ಸವಿತಾಳ ಸಹೋದರ ನಾಗೇಶ್ ರೈ ಪೋಲಿಸರಿಗೆ ದೂರು ನೀಡಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm