ಬ್ರೇಕಿಂಗ್ ನ್ಯೂಸ್
15-06-24 02:04 pm HK News Desk ಕ್ರೈಂ
ಕೊಟ್ಟಿಗೆಹಾರ, ಜೂ.15: ಕೊಟ್ಟಿಗೆಹಾರ ಇಲ್ಲಿನ ತರುವೆ ಗ್ರಾಮ ಪಂಚಾಯಿತಿ ಹಾಗೂ ಅಂಗನವಾಡಿಯಲ್ಲಿ 2022ರಲ್ಲಿ ಬೀಗ ಮುರಿದು ಲ್ಯಾಪ್ ಟಾಪ್ ಕಳ್ಳತನ ಮಾಡಿದ್ದ ಆರೋಪಿಯನ್ನು ಬಣಕಲ್ ಪೊಲೀಸರು ಎರಡು ವರ್ಷದ ನಂತರ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಶರತ್ ಬಂಧಿತ ಆರೋಪಿಯಾಗಿದ್ದು ಮೂಲತಃ ಮಂಗಳೂರು ಮೂಲದ ನಲ್ಕೆ ಗ್ರಾಮದವನು.
ಎರಡು ವರ್ಷದ ಹಿಂದೆ ತರುವೆ ಗ್ರಾ.ಪಂ.ಬೀಗ ಮುರಿದು ಲ್ಯಾಪ್ ಟಾಪ್ ಕಳ್ಳತನ ಮಾಡಿ ಆರೋಪಿ ಪರಾರಿಯಾಗಿ ಪೊಲೀಸರಿಗೆ ಚಳ್ಳೇಹಣ್ಣು ತಿಳಿಸಿದ್ದ. ನಂತರ ಕಳಸದ ಹೆಮ್ಮಕ್ಕಿಯಲ್ಲಿ ತೋಟವೊಂದರಲ್ಲಿ ಕೆಲಸ ಮಾಡಿಕೊಂಡು ಇದ್ದ. ಯಾವುದೇ ಮೊಬೈಲ್ ಬಳಸುತ್ತಿರಲಿಲ್ಲ. ಆದ್ರೆ ಇತ್ತೀಚಿಗೆ ಸಿಮ್ ಖರೀದಿ ಮಾಡಿರೋ ವಿಷಯ ಪೊಲೀಸರಿಗೆ ಗೊತ್ತಾಗಿದೆ, ಸಿಮ್ ಕಾರ್ಡ್ ಆಧರಿಸಿ ಲೊಕೇಶನ್ ಟ್ರೇಸ್ ಮಾಡಿದ ಪೊಲೀಸರು ಕಳ್ಳನ ಮನೆಗೆ ಡೈರೆಕ್ಟ್ ಎಂಟ್ರಿ ಕೊಟ್ಟಿದ್ದಾರೆ. ಲ್ಯಾಪ್ಟಾಪ್ ಕದ್ದು ಹಾಯಾಗಿದ್ದ ಕೆಡಿಗಿ ಪೊಲೀಸರು ಶಾಕ್ ಕೊಟ್ಟಿದ್ದಾರೆ. ಪೊಲೀಸರ ಶ್ರಮಕ್ಕೆ ತರುವೆ ಗ್ರಾಮಸ್ಥರಿಂದ ಮೆಚ್ಚುಗೆ ವ್ಯಕ್ತಪಡಿಸಲಾಗಿದೆ.
ಕಾರ್ಯಾಚರಣೆಯಲ್ಲಿ ಬಣಕಲ್ ಸಬ್ ಇನ್ ಸ್ಪೆಕ್ಟರ್ ಕೌಶಿಕ್ ನೇತೃತ್ವದಲ್ಲಿ ಸಿಬ್ಬಂದಿಗಳಾದ ಎಚ್.ಸಿ.ರಮೇಶ್ ಕುಮಾರ್,ಸಚಿನ್,ಮೆಹಬೂಬ್, ಮಾಲತೇಶ್, ಚಾಲಕ ಅಶೋಕ್ ಭಾಗವಹಿಸಿದ್ದರು. ಪೊಲೀಸರ ಸಾಧನೆಯನ್ನು ಗ್ರಾಮಸ್ಥರು ಶ್ಲಾಘಿಸಿದ್ದಾರೆ.
Police arrest robber from Mangalore for stealing laptop from gram panchayat office in Chikmagalur. The arrested has been identified as Sharath a native of Dakshina Kannada.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm