ಬ್ರೇಕಿಂಗ್ ನ್ಯೂಸ್
15-06-24 09:11 pm HK News Desk ಕ್ರೈಂ
ರೂರ್ಕೆಲಾ, ಜೂ.15: ಒಡಿಶಾದ ಸುಂದರ್ಗಡ್ ಜಿಲ್ಲೆಯ ಕ್ಯಾಥೊಲಿಕ್ ಚರ್ಚ್ಗೆ ನುಗ್ಗಿದ ಅಪರಿಚಿತರು ಇಬ್ಬರು ಪಾದ್ರಿಗಳ ಮೇಲೆ ಹಲ್ಲೆ ನಡೆಸಿ, 10ಲಕ್ಷ ರೂ.ನಗದು ಲೂಟಿ ಮಾಡಿದ್ದಾರೆ.
ರೂರ್ಕೆಲಾದಿಂದ 25 ಕಿ.ಮೀ. ದೂರದಲ್ಲಿರುವ ಜರ್ಬಹಾಲ್ ಪ್ರದೇಶದಲ್ಲಿ ಶುಕ್ರವಾರ ತಡರಾತ್ರಿ ಈ ಘಟನೆ ನಡೆದಿದೆ. ಚರ್ಚ್ನ ಪಾದ್ರಿ ಮೇಲೆ ಹಲ್ಲೆ ನಡೆಸಿ, ಹಣವನ್ನು ಲೂಟಿ ಮಾಡಿದ್ದಾರೆ.
ಚರ್ಚ್ನ ಮುಖ್ಯ ದ್ವಾರವನ್ನು ಒಡೆದು ಒಳನುಗ್ಗಿದ ಆಗಂತುಕರು ಪಾದ್ರಿಯ ಕೊಠಡಿಗೆ ತೆರಳಿ ಹಲ್ಲೆ ನಡೆಸಿದ್ದಾರೆ. ಇದರಲ್ಲಿ ಪಾದ್ರಿಗಳಾದ ಅಲಾಯ್ಸ್ ಕ್ಸಲೆಕ್ಸೊ (72) ಹಾಗೂ ನಿರಿಯಾಲ್ ಬೈಲುಂಗ್ (52) ಗಾಯಗೊಂಡಿದ್ದಾರೆ. ಇವರನ್ನು ರೂರ್ಕೆಲಾದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿರುವುದಾಗಿ ವೈದ್ಯರು ಹೇಳಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿದ್ಯಾರ್ಥಿ ನಿಲಯ ಹಾಗೂ ಶಾಲೆಗಳಿಂದ ಸಂಗ್ರಹಿಸಿದ ಶುಲ್ಕದ ಮೊತ್ತ 10 ಲಕ್ಷ ರೂ. ನಗದು ಚರ್ಚ್ನಲ್ಲಿತ್ತು. ರಾತ್ರಿ ಮಲಗಿದ್ದ ಸಂದರ್ಭದಲ್ಲಿ ಚರ್ಚ್ನ ಮುಂಭಾಗ ಕಬ್ಬಿಣದ ಬಾಗಿಲನ್ನು ಮುರಿದು ಒಳನುಗ್ಗಿ, ಹಲ್ಲೆ ನಡೆಸಿದ ಗುಂಪಿನಲ್ಲಿ 10ರಿಂದ 12 ಜನರಿದ್ದರು. ಅವರು ಲಾಠಿ ಮತ್ತು ಕಬ್ಬಿಣದ ಸಲಾಕೆಯಿಂದ ಹಲ್ಲೆ ನಡೆಸಿದರು ಎಂದು ಫಾದರ್ ಕ್ಸಲೆಕ್ಸೊ ಮಾಹಿತಿ ನೀಡಿದ್ದಾರೆ.
Unidentified miscreants physically assaulted two priests and looted Rs 10 lakh from a catholic church in Odisha’s Sundergarh district, police said on Saturday. The injured fathers were identified as Alois Xalxo (72), and Nirial Bilung (52).
04-05-25 09:55 pm
HK News Desk
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
04-05-25 11:26 pm
Mangalore Correspondent
Mangalore, Hate speech, BJP MLA Harish Poonja...
04-05-25 08:49 pm
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
Mp Brijesh Chowta, Suhas Shetty Murder: ಆ್ಯಂಟ...
03-05-25 10:57 pm
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm