ಬ್ರೇಕಿಂಗ್ ನ್ಯೂಸ್
18-06-24 12:19 pm Udupi Correspondent ಕ್ರೈಂ
ಉಡುಪಿ, ಜೂನ್.18: ಉಡುಪಿಯಲ್ಲಿ ಮತ್ತೊಮ್ಮೆ ತಲವಾರು ಸದ್ದು ಮೊಳಗಿದೆ. ಪುಂಡರು ತಲವಾರು ಹಿಡಿದು ಯುವಕನೊಬ್ಬನ ಕೊಲೆಗೆ ಯತ್ನಿಸಿದ್ದು ಬಳಿಕ ಆತನ ಬಂದಿದ್ದ ಬೈಕನ್ನು ಪುಡಿಗಟ್ಟಿದ್ದಾರೆ.
ಜೂನ್ 15 ರಂದು ರಾತ್ರಿ ಘಟನೆ ನಡೆದಿದ್ದು ಪುಂಡಾಟ ಮೆರೆದಿದ್ದವರೇ ವಿಡಿಯೋ ಮಾಡಿ ಸಿಕ್ಕಿಬಿದ್ದಿದ್ದಾರೆ. ವಿಡಿಯೋ ಹೊರ ಬರುತ್ತಲೇ ರೌಡಿಗಳ ವೃತ್ತಾಂತ ಹೊರಬಿದ್ದಿದೆ. ಸೆಲೂನ್ ಒಂದರ ನೌಕರ ಚರಣ್ ಎಂಬಾತ, ಶಬರಿ ಎಂಬ ಯುವಕನಿಗೆ ಬೈದಿದ್ದ. ಇದನ್ನು ಪ್ರಶ್ನಿಸಿದ್ದ ಶಬರಿಯ ಸ್ನೇಹಿತ ಪ್ರವೀಣ್ ಮತ್ತು ಆತನ ಗ್ಯಾಂಗ್ ಮಾತುಕತೆಗೆಂದು ಚರಣ್ ನನ್ನು ಉಡುಪಿ ನಗರದ ಬಿರಿಯಾನಿ ಪಾಯಿಂಟ್ ಬಳಿ ಕರೆಸಿಕೊಂಡಿತ್ತು.


ಚರಣ್ ತನ್ನ ಮೂವರು ಸ್ನೇಹಿತರ ಜೊತೆಗ ಆಗಮಿಸಿದ್ದರೆ, ಇತ್ತ ಪ್ರವೀಣ್ ಅಂಡ್ ಟೀಂ ತಲವಾರು ಹಿಡಿದೇ ಕಾಳಗಕ್ಕೆ ಬಂದಿದ್ದರು. ದಾಳಿಯಿಂದ ತಪ್ಪಿಸಿಕೊಳ್ಳಲು ಚರಣ್ ಮತ್ತು ಸಂಗಡಿಗರು ಬೈಕ್, ಸ್ಕೂಟರ್ ಬಿಟ್ಟು ಓಡಿದ್ದಾರೆ. ಚರಣ್ ಸಿಗದಿದ್ದ ಕೋಪವನ್ನು ಪ್ರವೀಣ್ ಮತ್ತು ಸಹಚರರು ಬೈಕ್, ಸ್ಕೂಟರ್ ಮೇಲೆ ತೋರಿಸಿದ್ದಾರೆ. ತಲವಾರಿನಲ್ಲಿ ಹಾನಿಗೈದು ಬೈಕ್ ಪುಡಿ ಮಾಡುತ್ತಿರುವುದನ್ನು ವಿಡಿಯೋ ಮಾಡಿದ್ದಾರೆ. ಪುಂಡರ ಅಟ್ಟಹಾಸದ ವಿಡಿಯೋ ಓಡಿಹೋದವರಿಗೆ ತಿಳಿಯಬೇಕು ಎಂದು ವಾಟ್ಸಪ್ ಗ್ರೂಪುಗಳಿಗೆ ಷೇರ್ ಮಾಡಿದ್ದರು. ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಜಿಲ್ಲೆಯಲ್ಲಿ ಒಂದೇ ತಿಂಗಳ ಅಂತರದಲ್ಲಿ ಮೂರು ಗ್ಯಾಂಗ್ ವಾರ್ ಘಟನೆ ನಡೆದಿದ್ದು ರೌಡಿ, ತಲವಾರು ಹೊಡೆದಾಟಕ್ಕೆ ಉಡುಪಿ ನಗರದ ಜನತೆ ಭಯಪಟ್ಟಿದ್ದಾರೆ. ಶಾಂತಿಯಲ್ಲಿದ್ದ ಉಡುಪಿಯಲ್ಲಿ ಸದ್ದಿಲ್ಲದೆ ಸಮಾಜ ವಿರೋಧಿ ಕೃತ್ಯಗಳು ಹೆಚ್ಚಿದ್ದು ಜನರನ್ನು
ಉಡುಪಿ ನಗರದ ಕುಂಜಿಬೆಟ್ಟುವಿನಲ್ಲಿ ಮೇ 18ರ ನಸುಕಿನಲ್ಲಿ ಕುಂಜಿಬೆಟ್ಟು ರಸ್ತೆಯಲ್ಲಿ ಟೀಂ ಗರುಡದ ಎರಡು ತಂಡಗಳು, ಗಾಂಜಾ ಅಮಲಿನಲ್ಲಿ ಸಿನಿಮೀಯ ರೀತಿಯಲ್ಲಿ ಕಾರು ಕಾಳಗ ನಡೆಸಿದ್ದವು. ತಲವಾರು ಹಿಡಿದು, ಬಡಿದಾಡಿದ್ದ ವಿಡಿಯೋ ವೈರಲ್ ಆಗಿತ್ತು.
Another gang war case exposed in Udupi, talwar attack, bikes vandalised, video goes viral. After the video went viral police have nabbed the criminals. Gang had plot to murder a youth after which he escaped but their bikes were vandalised using swords
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 12:35 pm
HK News Staffer
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm