ಬ್ರೇಕಿಂಗ್ ನ್ಯೂಸ್
18-06-24 01:47 pm Mangalore Correspondent ಕ್ರೈಂ
ಮಂಗಳೂರು, ಜೂನ್ 18: ವಾಟ್ಸಪ್ ಗ್ರೂಪಿನಲ್ಲಿ ಬಂದ ಮೆಸೇಜ್ ಆಧರಿಸಿ ವ್ಯಕ್ತಿಯೊಬ್ಬರು ಬರೋಬ್ಬರಿ 17.57 ಲಕ್ಷ ರೂಪಾಯಿ ಹಣವನ್ನು ಹೂಡಿಕೆ ಮಾಡಿ ಮೋಸ ಹೋಗಿರುವ ಘಟನೆ ನಡೆದಿದ್ದು, ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
2024ರ ಮಾರ್ಚ್ 23ರಂದು ವ್ಯಕ್ತಿಯ ಮೊಬೈಲ್ ವಾಟ್ಸಪ್ ಗೆ Alice –LRC ಎಂಬ ವಾಟ್ಸಪ್ ಗ್ರೂಪ್ ಲಿಂಕ್ ಬಂದಿತ್ತು. ಅದಕ್ಕೆ ಸೇರಿಕೊಂಡ ಬಳಿಕ ಷೇರು ಮಾರುಕಟ್ಟೆಯಲ್ಲಿ ಡಿಸ್ಕೌಂಟ್ ಬೆಲೆಗ ಷೇರುಗಳನ್ನು ಮಾರಾಟ ಮಾಡುವುದಾಗಿ ಪದೇ ಪದೇ ಮೆಸೇಜ್ ಗಳು ಬಂದಿದ್ದವು. ಇದನ್ನು ನಂಬಿದ ಮಡಂತ್ಯಾರಿನ ವ್ಯಕ್ತಿ Alice –LRC ಎಂಬ ಕಂಪನಿಯಲ್ಲಿ ಹೂಡಿಕೆ ಮಾಡಲು ಮುಂದಾಗಿದ್ದಾರೆ.
ಅಧಿಕ ಲಾಭ ಸಿಗುತ್ತೆ ಎಂದು ಲೆಕ್ಕ ಹಾಕಿ, ತನ್ನ ಬ್ಯಾಂಕ್ ಖಾತೆಗಳಿಂದ ಆರೋಪಿಗಳು ಸೂಚಿಸಿದಂತೆ ಹಣವನ್ನು ವರ್ಗಾಯಿಸಿದ್ದಾರೆ. ಹಂತ ಹಂತವಾಗಿ ಒಟ್ಟು 17,57,000 ರೂಪಾಯಿ ಹಣವನ್ನು ಆರೋಪಿಗಳ ಖಾತೆಗೆ ವರ್ಗಾಯಿಸಿದ್ದು, ಹೂಡಿಕೆ ಮಾಡಿದ್ದಾರೆ. ಆನಂತರ ಆರೋಪಿಗಳು ಇನ್ನೂ ಹೆಚ್ಚಿನ ಮೊತ್ತ ಹಾಕುವಂತೆ ತಿಳಿಸಿದ್ದಾರೆ. ಈ ವ್ಯಕ್ತಿ ತಾನು ಹಾಕಿದ ಹಣ ಮರಳಿಸಲು ಯತ್ನಿಸಿದಾಗ, ಸಾಧ್ಯವಾಗಲಿಲ್ಲ. ಅಷ್ಟರಲ್ಲಿ ತಾನು ಮೋಸ ಹೋಗಿದ್ದಾಗಿ ತಿಳಿದು ವ್ಯಕ್ತಿ ಪುಂಜಾಲಕಟ್ಟೆ ಠಾಣೆಯಲ್ಲಿ ದೂರು ನೀಡಿದ್ದಾರೆ.
ನಾನಾ ರೀತಿ ಆಮಿಷ ತೋರಿಸಿ ಖೆಡ್ಡಾ
ವಾಟ್ಸಪ್ ಗ್ರೂಪ್ ಗಳಿಗೆ ಸೇರಿಸುವುದು, ಹಣ ಹೂಡಿಕೆ ಮಾಡುವಂತೆ ಪದೇ ಪದೇ ಒತ್ತಾಯಿಸುವುದು, ಷೇರು ಮಾರುಕಟ್ಟೆಯ ಆಮಿಷ ತೋರಿಸುವುದು, ವಾಟ್ಸಪ್ ಪರ್ಸನಲ್ ಮೆಸೇಜ್ ಮಾಡಿ ಪಾರ್ಟ್ ಟೈಮ್ ಜಾಬ್ ಆಫರ್ ನೀಡುವುದು ಇತ್ಯಾದಿ ರೀತಿಯಲ್ಲಿ ಸಾರ್ವಜನಿಕರನ್ನು ಮೋಸಗೊಳಿಸುವ ಜಾಲ ಸಕ್ರಿಯವಾಗಿದ್ದು, ಸೈಬರ್ ವಂಚಕರು ಉತ್ತರ ಭಾರತದಲ್ಲಿ ಕುಳಿತೇ ಹಣವನ್ನು ದೋಚುತ್ತಿದ್ದಾರೆ. ಅಪರಿಚಿತರು ಮೆಸೇಜ್ ಮಾಡಿದರೆ, ವಾಟ್ಸಪ್ ಗ್ರೂಪುಗಳಿಗೆ ಸೇರಿಸಿ ಹಣ ಹೂಡಿಕೆ ಮಾಡಲು ಹೇಳಿದರೆ ಅದಕ್ಕೆ ಸ್ಪಂದಿಸದೆ ಇರುವುದು ಉತ್ತಮ ಎಂದು ಸೈಬರ್ ತಜ್ಞರು ಹೇಳುತ್ತಾರೆ.
Mangalore Online WhatsApp fraud on stock market, man looses 17 lakhs rs from Madanthyar who believed in fraud stock market and invested. A case has been registered at cyber police station in Mangalore.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 12:35 pm
HK News Staffer
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm