ಬ್ರೇಕಿಂಗ್ ನ್ಯೂಸ್
18-06-24 05:02 pm HK News Desk ಕ್ರೈಂ
ಗುಜರಾತ್, ಜೂ 18: ಗುಜರಾತ್ನ ಕಛ್ ಹಾಗೂ ಪೋರ್ಬಂದರ್ ಜಿಲ್ಲೆಗಳ ಕರಾವಳಿ ಪ್ರದೇಶದಲ್ಲಿ 40 ಕೋಟಿ ರೂ. ಮೌಲ್ಯದ 87 ಪ್ಯಾಕೆಟ್ ಚರಸ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಪೈಕಿ ಕಛ್ ಜಿಲ್ಲೆಯಲ್ಲಿ ಕಳೆದ ಮೂರು-ನಾಲ್ಕು ದಿನಗಳಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ 40 ಕೋಟಿ ರೂ. ಗೂ ಹೆಚ್ಚು ಮೌಲ್ಯದ 81 ಚರಸ್ ಪ್ಯಾಕೆಟ್ಗಳನ್ನು ಜಪ್ತಿ ಮಾಡಲಾಗಿದೆ.
ಸೋಮವಾರ ಮಾತ್ರ, 40 ಪ್ಯಾಕೆಟ್ ವಶಪಡಿಸಲಾಗಿದೆ. ಮಗದೊಂದು ಪ್ರಕರಣದಲ್ಲಿ ಪೋರ್ಬಂದರ್ನ ಪೊಲೀಸರು, ಓಡಾದರ್ ತೀರ ಪ್ರದೇಶದಿಂದ ಆರು ಪ್ಯಾಕೆಟ್ ಚರಸ್ ವಶಪಡಿಸಿದ್ದಾರೆ.
ಡ್ರೋನ್ ಹಾಗೂ ಗುಪ್ತಚರ ಕಾರ್ಯಾಚರಣೆ ತೀವ್ರಗೊಳಿಸಿರುವ ಪೊಲೀಸರು, ಕಳೆದ ಕೆಲವು ದಿನಗಳಲ್ಲಿ ಕಛ್, ದೇವಭೂಮಿ ದ್ವಾರಕಾ ಹಾಗೂ ಪೋರ್ಬಂದರ್ನಲ್ಲಿ 200ಕ್ಕೂ ಹೆಚ್ಚು ಡ್ರಗ್ಸ್ ಪ್ಯಾಕೆಟ್ಗಳನ್ನು ಜಪ್ತಿ ಮಾಡಿದ್ದಾರೆ.
ಕಳೆದ 10 ದಿನಗಳಲ್ಲಿ ದೇವಭೂಮಿ ದ್ವಾರಕಾದಲ್ಲಿ ನಡೆಸಿದ್ದ ಕಾರ್ಯಾಚರಣೆಯಲ್ಲಿ 62 ಕೋಟಿ ರೂ. ಮೌಲ್ಯದ 115 ಪ್ಯಾಕೇಟ್ ಚರಸ್ ವಶಪಡಿಸಿಕೊಳ್ಳಲಾಗಿತ್ತು.
ಎರಡು ಕಾರ್ಯಾಚರಣೆಯಲ್ಲಿ ವಶಪಡಿಸಿಕೊಂಡ ಡ್ರಗ್ಸ್ ನ ಮಾರುಕಟ್ಟೆ ಮೌಲ್ಯ ಅಂದಾಜು 48 ಕೋಟಿ ರೂಪಾಯಿ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
Ahmedabad, As many as 87 packets of charas have been recovered in Gujarat's Kutch and Porbandar districts after they got washed up on the sea coast in the last few days, the latest in a series of such seizures in the state, police said.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
05-08-25 10:39 pm
Bangalore Correspondent
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm