ಬ್ರೇಕಿಂಗ್ ನ್ಯೂಸ್
24-06-24 11:33 am HK News Desk ಕ್ರೈಂ
ಶಿವಮೊಗ್ಗ, ಜೂನ್ 24: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಶಿವಮೊಗ್ಗ ಜಿಲ್ಲಾ ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿ ಸಾಗರದ ಅರುಣ್ ಕುಗ್ವೆ ಎಂಬಾತನನ್ನು ಬಂಧಿಸಲಾಗಿದೆ.
ಶಿವಮೊಗ್ಗ ಮಹಿಳಾ ಠಾಣೆ ಪೊಲೀಸರು ಈತನನ್ನು ಬಂಧಿಸಿದ್ದಾರೆ, ಅರುಣ್ ಕುಗ್ವೆ ಯುವತಿಯನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿದ್ದರು ಎಂದು ಆರೋಪಿಸಲಾಗಿದೆ. ಅಲ್ಲದೆ ಅವರನ್ನು ಲೈಂಗಿಕವಾಗಿ ಬಳಸಿಕೊಂಡಿದ್ದರು. ಆದರೆ ಕಳೆದೆರೆಡು ತಿಂಗಳ ಹಿಂದೆ ಅರುಣ್ ಪ್ರೀತಿಸಿದ ಯುವತಿಯನ್ನು ಬಿಟ್ಟು ಬೇರೆ ಯುವತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದನ್ನು ಅರಿತ ಮೋಸ ಹೋದ ಯುವತಿ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ಈ ಮಧ್ಯೆ, ಇವರಿಬ್ಬರ ನಡುವೆ ರಾಜಿ ಪಂಚಾಯತಿ ನಡೆದಿತ್ತು ಎನ್ನಲಾಗಿದೆ. ಎರಡು ದಿನಗಳ ಹಿಂದೆ ನೊಂದ ಯುವತಿ ಶಿವಮೊಗ್ಗದ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರನ್ನು ದಾಖಲಿಸಿಕೊಂಡ ಪೊಲೀಸರು ಅರುಣ್ ಕುಗ್ವೆಯನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದು, ವಿಚಾರಣೆ ವೇಳೆ ನಿಜಾಂಶ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ವಿಚಾರಣೆ ಬಳಿಕ ಆರೋಪಿ ಅರುಣ್ ಕುಗ್ವೆಗೆ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸದ್ಯ ಅರುಣ್ ಕುಗ್ವೆ ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿದ್ದಾರೆ.
ಬಿಜೆಪಿ ಮುಖಂಡ ಅರುಣ್ ಕುಗ್ವೆ ಅವರಿಗೆ ಇದೇ ಜೂನ್ 28ಕ್ಕೆ ಮದುವೆ ಫಿಕ್ಸ್ ಆಗಿತ್ತು. ಈ ನಡುವೆ, ಯುವತಿ ನೀಡಿದ ದೂರಿನಂತೆ ಅರುಣ್ ಬಂಧನ ಆಗಿದ್ದು ವಂಚನೆ ಪ್ರಕರಣದಲ್ಲಿ ಜೈಲು ಸೇರಿದ್ದಾನೆ.
Shivamogga District BJP Yuva Morcha Secretary Arun Kugve has been arrested by the women's police station on the charge of sexually assaulting a young woman on the pretext of marrying her. Arun Kugve is a resident of Sagar in Karnataka's Shivamogga.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am