ಬ್ರೇಕಿಂಗ್ ನ್ಯೂಸ್
24-06-24 11:33 am HK News Desk ಕ್ರೈಂ
ಶಿವಮೊಗ್ಗ, ಜೂನ್ 24: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಶಿವಮೊಗ್ಗ ಜಿಲ್ಲಾ ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿ ಸಾಗರದ ಅರುಣ್ ಕುಗ್ವೆ ಎಂಬಾತನನ್ನು ಬಂಧಿಸಲಾಗಿದೆ.
ಶಿವಮೊಗ್ಗ ಮಹಿಳಾ ಠಾಣೆ ಪೊಲೀಸರು ಈತನನ್ನು ಬಂಧಿಸಿದ್ದಾರೆ, ಅರುಣ್ ಕುಗ್ವೆ ಯುವತಿಯನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿದ್ದರು ಎಂದು ಆರೋಪಿಸಲಾಗಿದೆ. ಅಲ್ಲದೆ ಅವರನ್ನು ಲೈಂಗಿಕವಾಗಿ ಬಳಸಿಕೊಂಡಿದ್ದರು. ಆದರೆ ಕಳೆದೆರೆಡು ತಿಂಗಳ ಹಿಂದೆ ಅರುಣ್ ಪ್ರೀತಿಸಿದ ಯುವತಿಯನ್ನು ಬಿಟ್ಟು ಬೇರೆ ಯುವತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದನ್ನು ಅರಿತ ಮೋಸ ಹೋದ ಯುವತಿ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ಈ ಮಧ್ಯೆ, ಇವರಿಬ್ಬರ ನಡುವೆ ರಾಜಿ ಪಂಚಾಯತಿ ನಡೆದಿತ್ತು ಎನ್ನಲಾಗಿದೆ. ಎರಡು ದಿನಗಳ ಹಿಂದೆ ನೊಂದ ಯುವತಿ ಶಿವಮೊಗ್ಗದ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರನ್ನು ದಾಖಲಿಸಿಕೊಂಡ ಪೊಲೀಸರು ಅರುಣ್ ಕುಗ್ವೆಯನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದು, ವಿಚಾರಣೆ ವೇಳೆ ನಿಜಾಂಶ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ವಿಚಾರಣೆ ಬಳಿಕ ಆರೋಪಿ ಅರುಣ್ ಕುಗ್ವೆಗೆ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸದ್ಯ ಅರುಣ್ ಕುಗ್ವೆ ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿದ್ದಾರೆ.
ಬಿಜೆಪಿ ಮುಖಂಡ ಅರುಣ್ ಕುಗ್ವೆ ಅವರಿಗೆ ಇದೇ ಜೂನ್ 28ಕ್ಕೆ ಮದುವೆ ಫಿಕ್ಸ್ ಆಗಿತ್ತು. ಈ ನಡುವೆ, ಯುವತಿ ನೀಡಿದ ದೂರಿನಂತೆ ಅರುಣ್ ಬಂಧನ ಆಗಿದ್ದು ವಂಚನೆ ಪ್ರಕರಣದಲ್ಲಿ ಜೈಲು ಸೇರಿದ್ದಾನೆ.
Shivamogga District BJP Yuva Morcha Secretary Arun Kugve has been arrested by the women's police station on the charge of sexually assaulting a young woman on the pretext of marrying her. Arun Kugve is a resident of Sagar in Karnataka's Shivamogga.
04-05-25 09:55 pm
HK News Desk
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
04-05-25 11:26 pm
Mangalore Correspondent
Mangalore, Hate speech, BJP MLA Harish Poonja...
04-05-25 08:49 pm
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
Mp Brijesh Chowta, Suhas Shetty Murder: ಆ್ಯಂಟ...
03-05-25 10:57 pm
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm