ಬ್ರೇಕಿಂಗ್ ನ್ಯೂಸ್
24-06-24 06:11 pm HK News Desk ಕ್ರೈಂ
ಮಡಿಕೇರಿ, ಜೂ.24: ಹಾಸನದಲ್ಲಿ ಕೆಲವು ದಿನಗಳ ಹಿಂದೆ ನಡೆದ ಗುಂಡಿನ ದಾಳಿಯ ಕಹಿ ನೆನಪು ಮಾಸುವ ಮುನ್ನವೇ ಇದೀಗ ಕೊಡಗು ಜಿಲ್ಲೆಯಲ್ಲಿ ಗುಂಡಿನ ಮೊರೆತ ಕೇಳಿದೆ.
ಕೊಡಗು ಜಿಲ್ಲೆ ಕುಶಾಲನಗರ ಪಟ್ಟಣದಲ್ಲಿ ಸೋಮವಾರ ಉದ್ಯಮಿ ಶಶಿಧರ್ ಎಂಬುವರ ಮೇಲೆ 8 ಸುತ್ತು ಗುಂಡಿ ದಾಳಿ ನಡೆಸಲಾಗಿದೆ. ಘಟನೆಯಲ್ಲಿ ಶಶಿಕುಮಾರ್ ಕಾಲಿಗೆ ಗಂಭೀರ ಗಾಯವಾಗಿದೆ. ಅನುದೀಪ್ ಎಂಬಾತನಿಂದ ದಾಳಿ ನಡೆದಿದೆ.
ಪಾರ್ಟಿ ಒಂದರಲ್ಲಿ ಕ್ಷುಲ್ಲಕ ವಿಚಾರಕ್ಕೆ ಕಿರಿಕ್ ಆಗಿದ್ದು, ಅನುದೀಪ್ ಪಿಸ್ತೂಲ್ನಿಂದ ಉದ್ಯಮಿಯ ಮೇಲೆ ಗುಂಡು ಹಾರಿಸಿದ್ದಾನೆ ಎನ್ನಲಾಗಿದೆ. ಸದ್ಯ ಆರೋಪಿಯನ್ನು ಕುಶಾಲನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಶಶಿಧರ್ ತಮ್ಮ ಫಾರ್ಚೂನರ್ ಕಾರಿನಲ್ಲಿದ್ದಾಗ ಆರೋಪಿ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾನೆ. 8 ಗುಂಡುಗಳು ಕಾರನ್ನು ಹೊಕ್ಕಿದ್ದು, ಶಶಿಧರ್ ಅವರ ಕಾಲಿಗೂ ಗುಂಡು ತಾಗಿದೆ. ಸದ್ಯ ಶಶಿಧರ್ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಆರೋಪಿಯನ್ನ ಕುಶಾಲನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.


ಹಾಸನದ ಹೊಯ್ಸಳ ನಗರ ಬಡಾವಣೆಯಲ್ಲಿ ಜೂನ್ 20ರಂದು ಗುಂಡಿನ ದಾಳಿ ನಡೆದಿತ್ತು. ಓರ್ವ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿ ಮತ್ತೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆಸ್ತಿ ವಿಚಾರಕ್ಕೆ ಕೊಲೆ ನಡೆದಿರುವ ಶಂಕೆ ಇದೆ ಎಂದು ಹಾಸನ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ ಮಾಹಿತಿ ನೀಡಿದ್ದರು.
An altercation during a party escalated with one person opening fire at a businessman in Kushalnagar on Sunday night. The businessman sustained a bullet wound in the leg, but is out of danger.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 12:35 pm
HK News Staffer
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm