ಬ್ರೇಕಿಂಗ್ ನ್ಯೂಸ್
25-06-24 01:45 pm HK News Desk ಕ್ರೈಂ
ಕಾರವಾರ, ಜೂ.24: ಹಾಸನ ಮೂಲದ ಯುವತಿಯೊಬ್ಬರು ಪೊಲೀಸ್ ಕಾನ್ಸ್ಟೆಬಲ್ ಮೇಲೆ 420 ಕೇಸ್ ದಾಖಲಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಮುಂಡಗೊಡ ಪೊಲೀಸ್ ಠಾಣೆಯಲ್ಲಿ ಮುಂಡಗೊಡ ಪೊಲೀಸ್ ಠಾಣೆ ಕಾನ್ಸ್ಟೆಬಲ್ ಗಿರೀಶ್ ಎಸ್ ಎಮ್ ವಿರುದ್ಧ ಸುಚಿತ್ರಾ ಎಂಬ ಯುವತಿ ಕೇಸ್ ದಾಖಲಿಸಿದ್ದಾರೆ.
ಹಾಸನ ಜಿಲ್ಲಾ ಚೆನ್ನರಾಯಪಟ್ಟಣ ಮೂಲದ ಸುಚಿತ್ರಾಳನ್ನ ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಯುವತಿಯಿಂದ ಕಾನ್ಸ್ಟೆಬಲ್ 20 ಲಕ್ಷ ಪಡೆದಿದ್ದಾನೆ. ಹಣ ಪಡೆದ ಬಳಿಕ ಮದುವೆ ಮಾಡಿಕೊಳ್ಳಲು ಆಗುವುದಿಲ್ಲ ಎಂದು ಮೋಸ ಮಾಡಿದ್ದಾನೆ. ಈ ವಿಚಾರವಾಗಿ ಕೆಲ ತಿಂಗಳ ಹಿಂದೆ ಉತ್ತರ ಕನ್ನಡ ಎಸ್ ಪಿ ಗೆ ದೂರು ನೀಡಿದ್ದಳು. ಬಳಿಕ ಪೊಲೀಸ್ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಹಣ ಹಿಂತಿರುಗಿಸುವುದಾಗಿ ಗಿರೀಶ್ ಒಪ್ಪಿಕೊಂಡಿದ್ದ. ಆದರೆ ಇದುವರೆಗೂ ಯುವತಿಗೆ ಹಣ ಹಿಂತಿರುಗಿಸಿಲ್ಲ. ಹೀಗಾಗಿ ಮುಂಡಗೊಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು ಪೊಲೀಸರು ಪೇದೆಯ ವಿಚಾರಣೆ ನಡೆಸುತ್ತಿದ್ದಾರೆ.
Police constable of Mundgod booked of 420 case for cheating girl of marriage and for taking her 20 lakhs money. A case has been registered against Girish S M in the same police station. He had assured Hassan girl of marrying her.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 12:35 pm
HK News Staffer
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm